Friday, 20th September 2024

ಖಾಸಗೀಕರಣ ವಿರೋಧಿಸಿ ಎರಡು ದಿನ ಬ್ಯಾಂಕ್‌ ಮುಷ್ಕರ, ಆದರೆ…

ನವದೆಹಲಿ: ಖಾಸಗೀಕರಣ ವಿರೋಧಿಸಿ ಸಾರ್ವಜನಿಕ ವಲಯದ ಬ್ಯಾಂಕ್ ಗಳ ನೌಕರರು ಎರಡು ದಿನಗಳ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕಾರಣಕ್ಕೆ ಮಾರ್ಚ್ ನಲ್ಲಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ ವ್ಯವಹಾರ ನಡೆಯಲ್ಲ. ಮಾರ್ಚ್ 15ರಿಂದ ಎರಡು ದಿನಗಳ ಕಾಲ ಬ್ಯಾಂಕ್ ಮುಷ್ಕರ ನಡೆಯಲಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಜೆಟ್ ನಲ್ಲಿ ಮತ್ತೆರಡು ಬ್ಯಾಂಕ್ ವಿಲೀನದ ಘೋಷಣೆ ಮಾಡಿದ್ದಾರೆ. ಇದನ್ನು ವಿರೋಧಿಸಿ ಬ್ಯಾಂಕ್ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಮಾರ್ಚ್ 15 ಮತ್ತು 16ರಂದು ಮುಷ್ಕರ ಹಾಗೂ ಅದಕ್ಕಿಂತ ಮೊದಲು […]

ಮುಂದೆ ಓದಿ