Thursday, 19th September 2024

ವಾಣಿಜ್ಯೋದ್ಯಮ ಘಟಕಗಳಿಗೆ ಸ್ವಯಂ ಘೋಷಿತ ತೆರಿಗೆ ಪದ್ಧತಿ ಜಾರಿ: ಬಸವರಾಜ ಬೊಮ್ಮಾಯಿ

ಉದ್ಯಮಿಗಳು ಲಾಭ ನಷ್ಟದ ಜೊತೆಗೆ ಸಾಮಾಜಿಕ ಪರಿಣಾಮಗಳತ್ತಲೂ ಗಮನಹರಿಸಬೇಕು ಹುಬ್ಬಳ್ಳಿ : ಜಾಗತೀಕರಣ, ಉದಾರೀಕರಣ ಹಾಗೂ ಖಾಸಗೀಕರಣಗಳ ನಡುವೆ ಅಂತಃಕರಣ ಪುನಃ ಸ್ಥಾಪನೆಯಾಗಬೇಕು. ಉದ್ಯಮಿಗಳು ಲಾಭ ನಷ್ಟದ ಜೊತೆಗೆ ಸಮಾಜದ ಮೇಲೆ ಉಂಟಾಗುವ ಪರಿಣಾಮಗಳನ್ನೂ ಅರಿತು ಹೆಜ್ಜೆಯಿಡಬೇಕು. ಕೈಗಾರಿಕೆಗಳ ಉತ್ತೇಜನಕ್ಕೆ ತೆರಿಗೆ ಪದ್ಧತಿ ಸರಳೀಕರಣಗೊಳಿಸಲು ಸ್ವಯಂ ತೆರಿಗೆ ಪದ್ಧತಿ ಜಾರಿಗೊಳಿಸಲಾಗುವುದು.ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರ ಆರ್ ಆ್ಯಂಡ್ ಡಿ ನೀತಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಖಾಸಗಿ ಹೋಟೆಲಿನಲ್ಲಿಂದು ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು […]

ಮುಂದೆ ಓದಿ

ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ದೇಶಾದ್ಯಂತ ಇಂದು, ನಾಳೆ ಬ್ಯಾಂಕ್‌ ಮುಷ್ಕರ

ನವದೆಹಲಿ: ಎರಡು ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ ನಡಿ ಬ್ಯಾಂಕ್ ನೌಕರರು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿರುವುದರಿಂದ ವ್ಯವಹಾರಗಳಿಗೆ ಸೋಮವಾರ  ವ್ಯತ್ಯಯವುಂಟಾಗಿದೆ....

ಮುಂದೆ ಓದಿ