Friday, 20th September 2024
siddaramayya

Shivakumar Bellithatte story: ಪ್ರಾಸಿಕ್ಯೂಷನ್‌; ಸಿಎಸ್‌ಗೆ ರಾಷ್ಟ್ರಪತಿ ಸಂದೇಶ

ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು: ದೇಶದ ಗಮನ ಸೆಳೆದಿರುವ ರಾಜ್ಯ ಸರಕಾರ ಮತ್ತು ರಾಜಭವನ ನಡುವಿನ ಸಂಘರ್ಷ ಈಗ ರಾಷ್ಟ್ರಪತಿ ಅವರನ್ನು ಕರ್ನಾಟಕದ ಕಡೆ ನೋಡುವಂತೆ ಮಾಡಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿರುವುದರ ವಿರುದ್ಧ ರಾಷ್ಟ್ರಪತಿ ಬಳಿಗೆ ಪರೇಡ್ ನಡೆಸುವುದಾಗಿ ಕಾಂಗ್ರೆಸ್ ಹೇಳುತ್ತಿರುವಾಗಲೇ ರಾಷ್ಟ್ರಪತಿ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿರುವ ಬಗ್ಗೆ ಗಮನ ಹರಿಸುವಂತೆ ರಾಷ್ಟ್ರಪತಿ ದ್ರೌಪದಿ […]

ಮುಂದೆ ಓದಿ