Wednesday, 24th April 2024

ಆರೋಪಿ ಪಿಎಸ್‌ಐಗೆ 14 ದಿನ ನ್ಯಾಯಾಂಗ ಬಂಧನ

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣದ ಆರೋಪಿ ಪಿಎಸ್‌ಐ ಅರ್ಜುನ್ ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನದ ಒಳಪಡಿಸಿ ಆದೇಶ ನೀಡಿದೆ. ದಲಿತ ಯುವಕ ಪುನೀತ್ ಗೋಣಿಬೀಡು ಪಿಎಸ್‌ಐ ಅರ್ಜುನ್ ಅವರು ಮೇ.10 ರಂದು ಗೊಣಿಬೀಡು ಪೊಲೀಸ್ ಠಾಣೆಯಲ್ಲೆ ದೈಹಿಕ ಹಲ್ಲೆ ನಡೆಸಿ ಮೂತ್ರ ಕುಡಿಸಿದ್ದು, ಈ ಸಂಬಂಧ ನೊಂದ ಯುವಕ ಹಿರಿಯ ಪೊಲೀಸ್ ಅಧಿಕಾರಿ ಗಳಿಗೆ ದೂರು ನೀಡಿದ್ದರು. ಬಳಿಕ ಪಿಎಸ್‌ಐ ವಿರುದ್ಧ ಗೋಣಿಬೀಡು ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಅರ್ಜುನ್ ಅವರನ್ನು ಅಮಾ […]

ಮುಂದೆ ಓದಿ

error: Content is protected !!