Sunday, 8th September 2024

ಪದ್ಮವಿಭೂಷಣ ಪ್ರಶಸ್ತಿ ಹಿಂತಿರುಗಿಸಿದ ಪಂಜಾಬ್ ನ ಮಾಜಿ ಸಿಎಂ

ಚಂಡೀಗಢ: ಶಿರೋಮಣಿ ಅಕಾಲಿದಳದ ಮುಖ್ಯಸ್ಥ, ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ತಮ್ಮ ಪದ್ಮವಿಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸುವ ಮೂಲಕ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳಿಗೆ ವಿರೋಧ ವ್ಯಕ್ತಪಡಿಸಿ ದ್ದಾರೆ. ‘ಭಾರತ ಸರ್ಕಾರವು ರೈತರಿಗೆ ಮಾಡಿದ ದ್ರೋಹ ಮತ್ತು ಶಾಂತಿಯುತ ಪ್ರತಿಭಟನೆಗೆ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯತೆಯನ್ನು ವಿರೋಧಿಸಿ ಪ್ರಕಾಶ್ ಸಿಂಗ್ ಬಾದಲ್ ಅವರು ತಮ್ಮ ಪದ್ಮವಿಭೂಷಣ ಪ್ರಶಸ್ತಿಯನ್ನು ಗುರುವಾರ ಹಿಂದಿರುಗಿಸಿದ್ದಾರೆ’ ಎಂದು ಶಿರೋಮಣಿ ಅಕಾಲಿದಳ ಹೇಳಿಕೆ ಬಿಡುಗಡೆ ಮಾಡಿದೆ. ರೈತರು ತಮ್ಮ ಮೂಲಭೂತ ಹಕ್ಕನ್ನು ಉಳಿಸಿಕೊಳ್ಳಲು […]

ಮುಂದೆ ಓದಿ

ಪಂದ್ಯ ಕೈಚೆಲ್ಲಿದ ಪಂಜಾಬ್, ದಿನೇಶ್ ಪಂದ್ಯಶ್ರೇಷ್ಠ

ಅಬುಧಾಬಿ: ಕೊನೆ ಕ್ಷಣ ತಪ್ಪು ನಿರ್ಧಾರಕ್ಕೆ ಪಂಜಾಬ್ ತನ್ನನ್ನೇ ಶಪಿಸಿಕೊಳ್ಳುವಂತಾಯಿತು. ಗೆಲ್ಲಲೇ ಬೇಕಾಗಿದ್ದ ಪಂದ್ಯದಲ್ಲಿ ಅತೀ ಬುದ್ದಿವಂತಿಕೆ ತೋರಿದ ಪಂಜಾಬ್ ತಂಡವು, ಹೊಡೆಬಡಿಯ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್...

ಮುಂದೆ ಓದಿ

error: Content is protected !!