Friday, 20th September 2024

ಮಕ್ಕಳಿಂದ ಉರ್ದು ಪ್ರಾರ್ಥನೆ ಹೇಳಿಸಿದ್ದ ಪ್ರಾಂಶುಪಾಲರ ಅಮಾನತು

ಬರೇಲಿ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳಿಂದ ಉರ್ದು ಪ್ರಾರ್ಥನೆ ಹೇಳಿಸಿದ್ದ ಪ್ರಾಂಶು ಪಾಲರನ್ನು ಅಮಾನತು ಮಾಡಲಾಗಿದೆ. ಮಕ್ಕಳಿಗೆ ಶಾಲಾ ಪ್ರಾರ್ಥನೆ ವೇಳೆ ಉರ್ದು ಭಾಷೆಯ ಜನಪ್ರಿಯ ಪ್ರಾರ್ಥನೆ “ಲ್ಯಾಬ್ ಪೆ ಆತಿ ಹೈ ದುವಾ ಬಂಕೆ ತಮನ್ನಾ ಮೇರಿ” ಹಾಡನ್ನು ಹಾಡಿಸಲಾಗಿದೆ. ಈ ವೀಡಿಯೊ ಕ್ಲಿಪ್ ಸಾಮಜಿಕ ತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿ ಜನರ ಆಕ್ರೋಶಕ್ಕೆ ಕಾರಣ ವಾಗಿತ್ತು. ಈ ಬಗ್ಗೆ ಬಲಪಂಥೀಯ ಗುಂಪುಗಳು ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ರಾಜ್ಯದ ಶಿಕ್ಷಣ ಇಲಾಖೆಯು ಪ್ರಾಂಶುಪಾಲರನ್ನು […]

ಮುಂದೆ ಓದಿ

ಮಾಜಿ ಸಂಸದೆ ಜಯಪ್ರದಾರಿಗೆ ಬಂಧನದ ವಾರಂಟ್‌

ಬರೇಲಿ: ಉತ್ತರ ಪ್ರದೇಶದ ರಾಮಪುರ ಜಿಲ್ಲೆಯ ಕೋರ್ಟ್‌ ಒಂದು ಮಾಜಿ ಸಂಸದೆ ಜಯಪ್ರದಾ ಅವರಿಗೆ ಬಂಧನದ ವಾರಂಟ್‌ ಹೊರಡಿಸಿದೆ. 2019ರ ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಮಾದರಿ ನೀತಿ...

ಮುಂದೆ ಓದಿ

ಹಿಂದೂ ಹುಡುಗರನ್ನು ಮದುವೆಯಾಗಲು ಮುಸ್ಲಿಂ ಹುಡುಗಿಯರ ಮತಾಂತರ

ಬರೇಲಿ: ಉತ್ತರ ಪ್ರದೇಶದ ಬರೇಲಿಯ ಇಬ್ಬರು ಮುಸ್ಲಿಂ ಹುಡುಗಿಯರು ತಾವು ಪ್ರೀತಿಸಿದ ಹಿಂದೂ ಹುಡುಗರನ್ನು ಮದುವೆ ಯಾಗಲು ಹಿಂದೂ ಧರ್ಮಕ್ಕೆ ಮತಾಂತರ ಗೊಂಡಿದ್ದಾರೆ. ಹಿಂದೂ ಧರ್ಮಕ್ಕೆ ಮತಾಂತರಗೊಂಡ...

ಮುಂದೆ ಓದಿ

ನಕಲಿ ಮದ್ಯ ಸೇವಿಸಿ 6 ಮಂದಿ ಬಲಿ

ರಾಯ್ ಬರೇಲಿ: ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಕಲಿ ಮದ್ಯ ಸೇವಿಸಿ 6 ಮಂದಿ ಬಲಿ, ಹಲವರು ಗಂಭೀರ ಜಿಲ್ಲೆಯ ಪಹರ್‌ಪುರ ಗ್ರಾಮದಲ್ಲಿ ಮದ್ಯ ಸೇವಿಸಿ ಆರು ಮಂದಿ...

ಮುಂದೆ ಓದಿ