Saturday, 27th July 2024

ರಾಜ್ಯಸಭಾ ಸದಸ್ಯ ರಾಘವ್ ಛಡ್ಡಾ ಅಮಾನತು ಆದೇಶ ವಾಪಸ್

ನವದೆಹಲಿ: ಎಎಪಿ ಸಂಸದ, ರಾಜ್ಯಸಭಾ ಸದಸ್ಯ ರಾಘವ್ ಛಡ್ಡಾ ಅವರ ಅಮಾನತ ಆದೇಶವನ್ನು ಹಿಂಪಡೆಯಲಾಗಿದೆ. ಅಮಾನತನ್ನು ರದ್ದುಗೊಳಿಸಬೇಕೆಂದು ಸುಪ್ರೀಂಕೋರ್ಟ್‌ ಬಳಿ ಮನವಿ ಮಾಡಿದ್ದೆ. ರೋಬ್ಬರಿ 115 ದಿನಗಳ ಬಳಿಕ ಅಮಾನತು ಕೊನೆಗೊಂಡಿದೆ. ಈ ಅವಧಿಯಲ್ಲಿ ಹಲವರು ಪ್ರೀತಿ ಮತ್ತು ಧೈರ್ಯ ತುಂಬಿದ್ದೀರಿ. ಎಲ್ಲರಿಗೂ ಧನ್ಯವಾದ ಎಂದಿದ್ದಾರೆ. ಅಮಾನತಿನಲ್ಲಿರುವಾಗ ಸಂಸತ್ತಿನ ಒಳಗೆ ನಿಮ್ಮ (ಜನರ) ಪ್ರಶ್ನೆಗಳನ್ನು ಕೇಳಲು ಮತ್ತು ಸದನದಲ್ಲಿ ನಿಮ್ಮ ಪರವಾಗಿ ಧ್ವನಿ ಎತ್ತಲು ಸಾಧ್ಯವಾಗಲಿಲ್ಲ ಎಂದು ವಿಡಿಯೊ ಸಂದೇಶದಲ್ಲಿ ಜನರ ಕ್ಷಮೆ ಕೋರಿದ್ದಾರೆ ಸವಲತ್ತುಗಳ ಉಲ್ಲಂಘನೆಯ […]

ಮುಂದೆ ಓದಿ

ಸೆ.23, 24 ರಂದು ರಾಘವ್ ಚಡ್ಡಾ -ಪರಿಣಿತಿ ಚೋಪ್ರಾ ವಿವಾಹ ಸಮಾರಂಭ

ಬೆಂಗಳೂರು: ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಮತ್ತು ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಜೋಡಿ ಸೆಪ್ಟೆಂಬರ್ 23 ಮತ್ತು 24 ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಲಿದೆ. ಲೀಲಾ...

ಮುಂದೆ ಓದಿ

ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅಮಾನತು

ನವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಿಂದ ಅಮಾನತು ಮಾಡಲಾಗಿದೆ. ‘ನಿಯಮಗಳ ಉಲ್ಲಂಘನೆ, ದುರ್ನಡತೆ, ಆಕ್ಷೇಪಾರ್ಹ ನಡವಳಿಕೆ ಆರೋಪದ ಮೇಲೆ ಚಡ್ಡಾ...

ಮುಂದೆ ಓದಿ

ಪರಿಣಿತಿ ಚೋಪ್ರಾ-ಆಪ್ ಎಂಪಿ ರಾಘವ್ ಚಡ್ಡಾ ನಿಶ್ಚಿತಾರ್ಥ ಇಂದು

ಮುಂಬೈ: ಬಾಲಿವುಡ್‌ ನ ಮತ್ತೊಬ್ಬ ನಟಿ ವೈವಾಹಿಕ ಜೀವನಕ್ಕೆ ಕಾಲಿಡುವುದಕ್ಕೆ ಸಜ್ಜಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಪರಿಣಿತಿ ಚೋಪ್ರಾ ಹಾಗೂ ಆಪ್ ಎಂಪಿ ರಾಘವ್ ಚಡ್ಡಾ ವೈವಾಹಿಕ ಜೀವನಕ್ಕೆ...

ಮುಂದೆ ಓದಿ

error: Content is protected !!