ತುಮಕೂರು: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ಯವರು ದಲಿತರ ಮೀಸಲಾತಿ (Reservation) ನಿಲ್ಲಿಸುವ ವಿಚಾರವಾಗಿ ಹೇಳಿಕೆ ನೀಡಿ, ದಲಿತ ವಿರೋಧಿ ಧೋರಣೆ ತೋರಿದ್ದಾರೆ ಎಂದು ಅವರ ಹೇಳಿಕೆ ಖಂಡಿಸಿ ಬುಧವಾರ ಜಿಲ್ಲಾ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮುಖಂಡರು ಪ್ರತಿಭಟನೆ ನಡೆಸಿದರು. ಎಸ್.ಟಿ.ಮೋರ್ಚಾ (ST Morcha)ರಾಜ್ಯ ಕಾರ್ಯದರ್ಶಿ ಮಹಂತೇಶ ನಾಯಕ ಮಾತನಾಡಿ, ರಾಹುಲ್ ಗಾಂಧಿಯವರು ಅಮೇರಿಕ ಪ್ರವಾಸದಲ್ಲಿದ್ದ ವೇಳೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ರದ್ದು ಮಾಡುತ್ತೇವೆ. […]
ಕಿವಿಮಾತು ತವ್ಲೀನ್ ಸಿಂಗ್ ರಾಹುಲ್ ಗಾಂಧಿ ಪ್ರತಿ ಬಾರಿ ವಿದೇಶಕ್ಕೆ ಹೋದಾಗಲೂ ಏನಾದರೊಂದು ಉಪದ್ವ್ಯಾಪ ಮಾಡಿಕೊಂಡು ಬರುವು ದೇಕೆ? ಈ ದೇಶದ ಅತ್ಯಂತ ಪ್ರಸಿದ್ಧ ರಾಜಕೀಯ ಮನೆತನವು...
ದುಃಖ, ಆಕ್ರೋಶ, ಅಸಹನೆ, ಅಸಹಾಯಕತೆ ಮೊದಲಾದವು ಮನುಷ್ಯ ಸಹಜ ಭಾವಗಳು. ವ್ಯಕ್ತಿಯೊಬ್ಬ ತಾನು ಹಾದು ಹೋಗುತ್ತಿರುವ ಪರಿಸ್ಥಿತಿಗೆ ತಕ್ಕಂತೆ ಇಂಥ ಭಾವಗಳಲ್ಲಿ ಬಂದಿಯಾಗುವುದಿದೆ. ಅಂಥ ಪರಿಸ್ಥಿತಿಗೆ ಕಾರಣ...