ಪಣಜಿ: ರಾಜಧಾನಿ ನವದೆಹಲಿಯಲ್ಲಿನ ವಿಪರೀತ ವಾಯುಮಾಲಿನ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಕ್ಕೆ ಶಿಫ್ಟ್ ಆಗಿದ್ದಾರೆ. ವಾಯುಮಾಲಿನ್ಯ ಕಡಿಮೆ ಇರುವ ಪ್ರದೇಶದಲ್ಲಿ ಸಮಯ ಕಳೆಯುವಂತೆ ಈ ಹಿಂದೆ ವೈದ್ಯರು ನೀಡಿದ್ದ ಸಲಹೆ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಪಣಜಿಗೆ ಆಗಮಿಸಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಹೆಚ್ಚಿನ ರೀತಿಯ ವೈದ್ಯಕೀಯ ನಿಗಾವಣೆ ಯಲ್ಲಿದ್ದು, ಅವರ ನಿರಂತರ ಎದೆ ಸೋಂಕಿನ ಬಗ್ಗೆ ವೈದ್ಯರು ಕಳವಳ ವ್ಯಕ್ತಪಡಿಸಿದ್ದರು. ಹೀಗಾಗಿ ಗೋವಾಕ್ಕೆ […]
ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ಕಾಂಗ್ರೆಸ್ ಮುಂಖಡ ಅಹ್ಮದ್ ಪಟೇಲ್...
ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ನಿರ್ಬಂಧದ ನಡುವೆಯೂ ದೇಶಾದ್ಯಂತ ದಸರಾವನ್ನು ಸಡಗರ, ಸಂಭ್ರಮ ದಿಂದ ಆಚರಿಸಲಾಗುತ್ತಿದ್ದು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ದೇಶದ ಜನತೆಗೆ ಶುಭ...
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಕಣ ರಂಗೇರಿದೆ. ಇಂದಿನಿಂದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್...
ಬರಾನ್(ರಾಜಸ್ಥಾನ): ಇನ್ನೊಂದು ಆಘಾತಕಾರಿ ಘಟನೆಯೊಂದರಲ್ಲಿ ರಾಜಸ್ಥಾನದ ಬಾರನ್ ಜಿಲ್ಲೆಯ ಸಿಸ್ವಲಿ ಎಂಬಲ್ಲಿ ಮಹಿಳೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ. ಕಳೆದ ಜುಲೈನಲ್ಲಿ ತನ್ನನ್ನು...
ನವದೆಹಲಿ: ದಲಿತ ಯುವತಿ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ಥ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಉತ್ತರ ಪ್ರದೇಶದ ಹತ್ರಾಸ್ ಗೆ ತೆರಳುತ್ತಿದ್ದ ಕಾಂಗ್ರೆಸ್...
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ 70ನೇ ಜನ್ಮದಿನದ ಅಂಗವಾಗಿ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು...