Friday, 18th October 2024

ಯುವನಟ ಸತೀಶ್​ ವಜ್ರ ಬರ್ಬರ ಹತ್ಯೆ

ಬೆಂಗಳೂರು: ಮಂಡ್ಯ ಮೂಲದ ಯುವನಟ ಸತೀಶ್​ ವಜ್ರ ಅವರನ್ನು ಶುಕ್ರವಾರ ರಾತ್ರಿ ಹತ್ಯೆ ಮಾಡಲಾಗಿದೆ. 3 ತಿಂಗಳ ಹಿಂದಷ್ಟೇ ಇವರ ಪತ್ನಿ ಆತ್ಮಹತ್ಯಗೆ ಶರಣಾಗಿದ್ದರು. ಸೋಷಿಯಲ್‌ ಮೀಡಿಯಾದಲ್ಲಿ ಕಿರುಚಿತ್ರಗಳ ಮೂಲಕ ಫೇಮಸ್ ಆಗಿದ್ದ ಸತೀಶ್ ವಜ್ರ, ‘ಲಗೋರಿ’ ಎಂಬ ಕಿರುಚಿತ್ರದ ಮೂಲಕ ಜನರ ಗಮನ ಸೆಳೆದಿದ್ದರು. ಕ್ರಶ್​’ ಕಿರುಚಿತ್ರಕ್ಕೂ ಬಣ್ಣಹಚ್ಚಿದ್ದರು. ಶುಕ್ರವಾರ ರಾತ್ರಿ ಮನೆಯಲ್ಲೇ ದುಷ್ಕರ್ಮಿ ಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ಮೂಲದ ಸತೀಶ್​ ಅವರು ಯುವತಿಯೊಬ್ಬಳನ್ನು ಪ್ರೀತಿಸಿ ವಿವಾಹ ಆಗಿದ್ದರು. ಕೆಲ […]

ಮುಂದೆ ಓದಿ