Thursday, 19th September 2024

ಹೊಸ ಪಕ್ಷ ಸ್ಥಾಪನೆ ವದಂತಿ ತಳ್ಳಿ ಹಾಕಿದ ಸಚಿನ್ ಪೈಲಟ್

ಜೈಪುರ: ರಾಜಸ್ಥಾನದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಹೊಸ ಪಕ್ಷ ಸ್ಥಾಪಿಸುವ ತಮ್ಮ ನಿರ್ಧಾರ ದಿಂದ ಹಿಂದೆ ಸರಿದಿದ್ದಾರೆ. ತಂದೆ ರಾಜೇಶ್ ಪೈಲಟ್ ಅವರ ಪುಣ್ಯತಿಥಿಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ನಾನು ಹಿಂದೆ ಸರಿಯುವುದಿಲ್ಲ, ರಾಷ್ಟ್ರಕ್ಕೆ ಸತ್ಯದ ರಾಜಕೀಯ ಬೇಕು, ಜನರು ಭವಿಷ್ಯದ ಜೊತೆ ಆಟವಾಡುವು ದನ್ನು ನಾನು ಬಯಸುವುದಿಲ್ಲ. ಯುವಕರ, ನನ್ನ ನೀತಿ ಸ್ಪಷ್ಟವಾಗಿದೆ, ನನಗೆ ಶುದ್ಧ ರಾಜಕಾರಣ ಬೇಕು ಎಂದು ತಿಳಿಸಿದರು. ರಾಜಸ್ಥಾನದಲ್ಲಿ ಚುನಾವಣೆಗೆ ಆರು ತಿಂಗಳು ಬಾಕಿ ಇರುವಾಗ ಹೊಸ […]

ಮುಂದೆ ಓದಿ

ರಾಜಸ್ಥಾನದ ಕಾಂಗ್ರೆಸ್ ಶಾಸಕ ಶಕ್ತಾವತ್‌ ನಿಧನ

ಜೈಪುರ: ಲಿವರ್ ಗೆ ಸೋಂಕು ತಗುಲಿದ್ದರಿಂದಾಗಿ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ರಾಜಸ್ಥಾನದ ಕಾಂಗ್ರೆಸ್ ಶಾಸಕ ಗಜೇಂದ್ರ ಸಿಂಗ್ ಶಕ್ತಾವತ್, ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ...

ಮುಂದೆ ಓದಿ