Saturday, 7th September 2024

ಕಾಂಗ್ರೆಸ್‌ ಸೋತರೆ ಐದು ಗ್ಯಾರಂಟಿ ಯೋಜನೆ ರದ್ದಾಗಬಹುದು: ಎಚ್.ಸಿ.ಬಾಲಕೃಷ್ಣ

ರಾಮನಗರ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತರೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲದಿದ್ದರೆ ಜನರಿಗೆ ಗ್ಯಾರಂಟಿಗಳು ಇಷ್ಟವಿಲ್ಲ ಎಂಬ ಅರ್ಥ ಬರುತ್ತದೆ. ಹೀಗಾಗಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು‌ ಎಂದು ಹೇಳಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಒಳಿತಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಲೋಕಸಭಾ ಚುನಾವಣೆಯಲ್ಲಿ […]

ಮುಂದೆ ಓದಿ

ಕೈಯಲ್ಲಿ ಹಿಡಿದಿದ್ದ ನಾಡ ಬಾಂಬ್‌ ಸ್ಫೋಟ: ಎರಡು ಬೆರಳು ಛಿದ್ರ

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ನೇರಳೆಹಳ್ಳಿ ದೊಡ್ಡಿ ಗ್ರಾಮದಲ್ಲಿ ತೆಂಗಿನಕಾಯಿ ಎಂದುಕೊಂಡು ಕೈಯಲ್ಲಿ ಹಿಡಿದಿದ್ದ ನಾಡ ಬಾಂಬ್‌ ಸ್ಫೋಟ ಗೊಂಡಿದ್ದಾರೆ. ಕೋಲಾರದ ಮೂಲದ ನಿವಾಸಿ ಕೌಶದ್ (25)...

ಮುಂದೆ ಓದಿ

ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್’ಗೆ ಮುಖಭಂಗ

ರಾಮನಗರ: ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್​ ಸೋಲುಂಡಿದ್ದು, ಭಾರಿ ಮುಖಭಂಗವಾಗಿದೆ. ರಾಮನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಗೆಲುವು ದಾಖಲಿಸಿದ್ದಾರೆ. ಮಾಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್...

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ಸಚಿವ ಆರ್.ಅಶೋಕ್

ರಾಮನಗರ : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಕನಕಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿ ಸಚಿವ ಆರ್. ಅಶೋಕ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕನಕಪುರದಲ್ಲಿ...

ಮುಂದೆ ಓದಿ

ರಾಮನಗರಕ್ಕೆ ವಿಶೇಷ ಕೊಡುಗೆ: ರಾಮಮಂದಿರ ನಿರ್ಮಾಣ

ರಾಜ್ಯ ಬಜೆಟ್‌ 2023-24: ರಾಜ್ಯ ಬಜೆಟ್‌ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸುತ್ತಿದ್ದಾರೆ. ಬಜೆಟ್‌ನಲ್ಲಿ ರಾಮನಗರಕ್ಕೆ ವಿಶೇಷ ಕೊಡುಗೆ ನೀಡಲಾಗಿದೆ. ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಬಿಜೆಪಿ...

ಮುಂದೆ ಓದಿ

error: Content is protected !!