Thursday, 19th September 2024

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಸಿಪಿ ಸರ್ಕಾರ ರಚನೆಯಾಗಲಿ: ರಾಮದಾಸ್‌ ಅಠವಳೆ

ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಎನ್‌ಸಿಪಿ ಸರ್ಕಾರ ರಚನೆಯಾಗಬೇಕು ಎಂದು ಭಾವಿಸುತ್ತೇನೆ. ಎನ್‌ಸಿಪಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದಿಂದ ತಮ್ಮ ಬೆಂಬಲ ಹಿಂಪಡೆದು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿಯೊಂದಿಗೆ ಕೈಜೋಡಿಸಬೇಕು ಎಂದು ಶರದ್ ಪವಾರ್‌ಗೆ ರಾಮದಾಸ್‌ ಅಠವಳೆ ಒತ್ತಾಯಿಸಿದ್ದಾರೆ. ಬ್ಯಾಂಕಿಂಗ್ ತಿದ್ದುಪಡಿ ಕಾಯ್ದೆಯ ತಿದ್ದುಪಡಿಗಳ ಬಗ್ಗೆ ಹಿರಿಯ ಮರಾಠರ ಮೀಸಲಾತಿ ಕುರಿತು ಶರದ್ ಪವಾರ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ ಶನಿವಾರ ಒಂದು ಗಂಟೆ ಸಭೆ ನಡೆದಿದೆ. ಬೆನ್ನಲ್ಲೇ ಬಿಜೆಪಿ ಹಾಗೂ ಎನ್‌ಸಿಪಿ ಜೊತೆಯಾಗುತ್ತದೆಯೇ […]

ಮುಂದೆ ಓದಿ

ನೂತನ ಕೃಷಿ ಕಾಯ್ದೆ ತಿದ್ದುಪಡಿಗೆ ಸಿದ್ದ, ಹಿಂತೆಗೆಯುವ ಪ್ರಶ್ನೆಯಿಲ್ಲ: ರಾಮದಾಸ್

ಬೆಂಗಳೂರು: ಕೃಷಿ ಸಂಬಂಧಿ ನೂತನ ಕಾಯ್ದೆಗಳ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ, ಕಾಯ್ದೆಗಳನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ...

ಮುಂದೆ ಓದಿ