Saturday, 27th July 2024

ಸಿಂದಗಿಯಲ್ಲಿ ಅರಳಿದ ಕಮಲ, ಠೇವಣಿ ಕಳೆದುಕೊಂಡ ಜೆಡಿಎಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಸಿಂದಗಿ ಉಪ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದರೆ, ಜೆಡಿಎಸ್ ಅಭ್ಯರ್ಥಿ ಠೇವಣಿ ಕಳೆದುಕೊಂಡಿದ್ದಾರೆ. ಕಳೆದ ಅಕ್ಟೋಬರ್ 30ರಂದು ನಡೆದ ಉಪ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆದಿದ್ದು, ಕೇಂದ್ರ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಬಾಕಿ ಇದೆ. ಬಿಜೆಪಿ ಅಭ್ಯರ್ಥಿ 93,865 ಮತಗಳನ್ನು ಪಡೆಯುವ ಮೂಲಕ 31,185 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 62,680 ಮತಗಳನ್ನು ಪಡೆಯುವ ಮೂಲಕ ಎರಡನೇ ಸ್ಥಾನ ಪಡೆದರೆ, ಜೆಡಿಎಸ್ ಅಭ್ಯರ್ಥಿ […]

ಮುಂದೆ ಓದಿ

ಸಿಂದಗಿ ಉಪಚುನಾವಣೆ: ರಮೇಶ್ ಭೂಸನೂರು ಆರಂಭಿಕ ಮುನ್ನಡೆ

ವಿಜಯಪುರ : ರಾಜ್ಯದಲ್ಲಿ ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾ ವಣೆಯ ಫಲಿತಾಂಶ ಮಂಗಳವಾರ ಪ್ರಕಟ ವಾಗಲಿದ್ದು, ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ಸಿಂದಗಿ ಕ್ಷೇತ್ರದಲ್ಲಿ ಮೊದಲು...

ಮುಂದೆ ಓದಿ

error: Content is protected !!