Thursday, 19th September 2024

‘ರಾಷ್ಟ್ರಪತ್ನಿ’ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ: ಕ್ಷಮೆ ಕೇಳಲ್ಲವೆಂದ ಅಧೀರ್‌

ನವದೆಹಲಿ: ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧುರಿ ಅವರ ‘ರಾಷ್ಟ್ರಪತ್ನಿ’ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ ಹೊರ ಹಾಕಿದ್ದು, ಕ್ಷಮೆಗೆ ಪಟ್ಟು ಹಿಡಿದಿದೆ. ಈ ವೇಳೆ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ. ನಾನು ತಪ್ಪಾಗಿ ಹೇಳಿದ್ದೇನೆ ಎಂದು ಅಧೀರ್ ರಂಜನ್ ಚೌಧುರಿ ಹೇಳಿದರು. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಯ ಸಂದರ್ಭದಲ್ಲಿ ಅಧೀರ್ ಚೌಧರಿ ಈ ಹೇಳಿಕೆ ನೀಡಿದ್ದರು. ಹೇಳಿಕೆಗೆ ಕಿಡಿ ಕಾರಿರುವ ಬಿಜೆಪಿ ಸಂಸದರು ಕಾಂಗ್ರೆಸ್ […]

ಮುಂದೆ ಓದಿ