Wednesday, 24th April 2024

ರವಿ ಡಿ.ಚನ್ನಣ್ಣವರ್ ಸೇರಿ 9 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರವಿ ಡಿ.ಚನ್ನಣ್ಣವರ್, ಅಬ್ದುಲ್ ಅಹದ್ ಸೇರಿದಂತೆ 9 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರವು ಗುರುವಾರ ಆದೇಶ ಹೊರಡಿಸಿದೆ. ಸಿಐಡಿ ವಿಭಾಗದ ಎಸ್ಪಿಯಾಗಿದ್ದ ರವಿ ಡಿ.ಚನ್ನಣ್ಣವರ್ ಅವರನ್ನು ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರನ್ನಾಗಿ, ಸಿಐಡಿ ವಿಭಾಗದ ಎಸ್ಪಿ ಡಾ.ಭೀಮಾಶಂಕರ್ ಎಸ್.ಗುಳೇದ್ ಅವರನ್ನು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿಯಾಗಿದ್ದ ಅಬ್ದುಲ್ ಅಹದ್ ಅವರನ್ನು ಕರ್ನಾಟಕ ರಾಜ್ಯ ರಸ್ತೆ […]

ಮುಂದೆ ಓದಿ

ನೊಂದವರಿಗೆ ನೆರವು ನೀಡುವುದು ನನ್ನ ಕರ್ತವ್ಯ

ವಿಶ್ವವಾಣಿ ಕ್ಲಬ್‌ ಹೌಸ್‌ (ಸಂವಾದ ೧೩) ವಿಶ್ವವಾಣಿ ಕ್ಲಬ್‌ಹೌಸ್ ಸಂವಾದ ಕಾರ್ಯಕ್ರಮದಲ್ಲಿ ರವಿ ಡಿ.ಚನ್ನಣ್ಣನವರ್ ಮಾತು ಪೊಲೀಸರು ಪ್ರತಿಯೊಬ್ಬರ ಜತೆ ಗೌರವದಿಂದ ನಡೆದುಕೊಳ್ಳಬೇಕು ಬೆಂಗಳೂರು: ಅಽಕಾರ ಬೇಕಿರುವುದು...

ಮುಂದೆ ಓದಿ

error: Content is protected !!