Thursday, 19th September 2024

ಸಿಎಸ್‌ ರವಿಕುಮಾರ್‌ ಅವರಿಗೆ ಕನ್ನಡದ ಮೇಲೆ ಏಕೆ ದ್ವೇಷ ?

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪತ್ರಕ್ಕೆ ಕಿಮ್ಮತ್ತು ನೀಡದ ಸಿಎಸ್ ಕನ್ನಡಿಗರ ಭಾವನೆಗಳಿಗೆ ಬೆಲೆ ಇಲ್ಲ ವಿಶೇಷ ವರದಿ: ವೆಂಕಟೇಶ ಆರ್.ದಾಸ್ ಬೆಂಗಳೂರು ಕನ್ನಡದಲ್ಲಿ ಸುತ್ತೋಲೆ ನೀಡುವಂತೆ ಮೂರು ಸುತ್ತೋಲೆ ನೀಡಿದರೂ, ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರು ಕನ್ನಡಕ್ಕೆ ಬೆಲೆ ನೀಡುತ್ತಿಲ್ಲದಿರುವುದು ಕಂಡುಬರುತ್ತಿದೆ. ಆಡಳಿತದಲ್ಲಿ ಕನ್ನಡ ಬಳಕೆ ಕಡ್ಡಾಯ ಎಂಬ ನಿಯಮವಿದ್ದರೂ, ಯಾವುದೇ ಸುತ್ತೋಲೆಗಳು ಕನ್ನಡದಲ್ಲಿ ಬರುತ್ತಿಲ್ಲ. ಇದಕ್ಕೆ ಸಂಬಂಧಿಸಿದಂತೆ ಕನ್ನಡ ಪ್ರಾಧಿಕಾರದ ಅಧ್ಯಕ್ಷರೇ ಪತ್ರ ಬರೆದರೂ ಸಿಎಸ್ ಸೂಕ್ತ ಉತ್ತರ ನೀಡುತ್ತಿಲ್ಲ. ಕನ್ನಡದ ಬಳಕೆಯನ್ನೇ ಸಿಎಸ್ ರವಿಕುಮಾರ್ ಅವರೇ ಪಾಲನೆ […]

ಮುಂದೆ ಓದಿ