Sunday, 8th September 2024

ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಖಾತೆ ನಿರ್ಬಂಧಿಸಿದ ಟ್ವಿಟ್ಟರ್‌

ನವದೆಹಲಿ : ಹಲವು ನಾಯಕರ ಟ್ವಿಟ್ಟರ್ ಖಾತೆಯನ್ನ ಬ್ಲೂ ಟಿಕ್ ತೆಗೆದು ಹಾಕಿ, ವಿವಾದಕ್ಕೆ ಈಡಾಗಿದ್ದ ಟ್ವಿಟ್ಟರ್, ಈಗ ಕೇಂದ್ರ ಪ್ರಸಾರ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಅವರ ಖಾತೆಗೆ ಪ್ರವೇಶವನ್ನು ನಿರಾಕರಿಸಿದೆ. ಈ ಕುರಿತಂತೆ ಮತ್ತೊಂದು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ರವಿಶಂಕರ್ ಪ್ರಸಾದ್, ಟ್ವಿಟ್ಟರ್ ನನ್ನ ಖಾತೆಯನ್ನು ಪ್ರವೇಶಿಸುವು ದಕ್ಕೆ ನಿರ್ಬಂಧಿಸಿದೆ. ಈ ಬಗ್ಗೆ ವಿಚಾರಿಸಿದಾಗ ತಾವು ಯುಎಸ್‌ಎಯ ಡಿಜಿಟಲ್ ಮಿಲೇನಿಯಂ ಕೃತಿಸ್ವಾಮ್ಯ ಕಾಯ್ದೆಯ ಉಲ್ಲಂಘನೆಯಾಗಿದೆ ಎಂಬುದಾಗಿ ತಿಳಿಸಿದೆ ಎಂದಿದ್ದಾರೆ. ಖಾತೆ […]

ಮುಂದೆ ಓದಿ

ಸಿಬ್ಬಂದಿಗಳಿಗೆ ಕೊರೋನಾವೈರಸ್ ಸೋಂಕು: ತಡವಾಗಿ ಆರಂಭಗೊಂಡ ಕೋರ್ಟ್‌ ಕಲಾಪ

ನವದೆಹಲಿ: ಸುಪ್ರೀಂ ಕೋರ್ಟ್ ನ ವಿವಿಧ ಪೀಠಗಳು ತಮ್ಮ ವೇಳಾಪಟ್ಟಿ ಸಮಯದಿಂದ ಒಂದು ಗಂಟೆ ತಡವಾಗಿ ಕೆಲಸ ಪ್ರಾರಂಭಿಸಲಿದೆ. ಸರ್ವೋಚ್ಚ ನ್ಯಾಯಾಲಯದ ಅನೇಕ ಸಿಬ್ಬಂದಿಗಳಿಗೆ ಕೊರೋನಾವೈರಸ್ ಸೋಂಕು...

ಮುಂದೆ ಓದಿ

error: Content is protected !!