Sunday, 8th September 2024

ಆರ್‌.ಬಿ.ಐ ಗವರ್ನರ್‌ ಶಕ್ತಿಕಾಂತ್ ದಾಸ್ ಕೊರೊನಾ ವೈರಸ್ ಸೋಂಕು ದೃಢ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರು ವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ತಮಗೆ ಸೋಂಕು ತಗುಲಿರುವ ಬಗ್ಗೆ ಸ್ವತಃ ಶಕ್ತಿಕಾಂತ್ ದಾಸ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ನನಗೆ ಕೊವಿಡ್-19 ಸೋಂಕು ತಗುಲಿದ್ದು, ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಇತ್ತೀಚಿನ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರು ಕೊರೊನಾ ವೈರಸ್ ಸೋಂಕಿನ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಐಸೋಲೇಷನ್ ನಲ್ಲಿ ಇದ್ದುಕೊಂಡೇ ಪ್ರತಿದಿನ ಕಾರ್ಯ ನಿರ್ವಹಿಸುವುದಕ್ಕೆ ಶಕ್ತನಾಗಿದ್ದೇನೆ. […]

ಮುಂದೆ ಓದಿ

error: Content is protected !!