ಬೆಂಗಳೂರು: ಆಸ್ಕರ್ ಪ್ರಶಸ್ತಿ ರೇಸ್ನಲ್ಲಿರುವ ಕನ್ನಡದ ಮೊದಲ ಸಿನಿಮಾ ʼಕಾಂತಾರʼ ತನ್ನ ಮುಕುಟಕ್ಕೆ ಇನ್ನೊಂದು ಗರಿ ಸಿಕ್ಕಿಸಿಕೊಂಡಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ವಿಶ್ವದ ಅತ್ಯಂತ ಪ್ರತಿಷ್ಠಿತ ಪುರಸ್ಕಾರ ಆಸ್ಕರ್ನ ʼಅತ್ಯುತ್ತಮ ಚಿತ್ರʼ ಹಾಗೂ ʼಅತ್ಯುತ್ತಮ ನಟʼ ವಿಭಾಗಗಳಲ್ಲಿ ಸ್ಪರ್ಧೆಯ ಅರ್ಹತೆ ಪಡೆದಿದೆ. 301 ಸಿನಿಮಾಗಳ ಪಟ್ಟಿಯಲ್ಲಿ ಕಾಂತಾರ ಚಿತ್ರಕ್ಕೂ ಅರ್ಹತೆ ದೊರೆತಿದೆ. ಕಳೆದ ವರ್ಷದ ಭಾರತೀಯ ಚಿತ್ರಗಳಲ್ಲೆಲ್ಲ ಕಾಂತಾರ ಅತಿ ಹೆಚ್ಚು ಗಳಿಕೆಯ ಹಾಗೂ ಅತ್ಯುತ್ತಮ ಚಿತ್ರ ಎಂದು ಕರೆಸಿಕೊಂಡಿತ್ತು. ರಿಷಬ್ ಶೆಟ್ಟಿ ಅವರ ನಟನೆಗೂ […]
ಮಂಗಳೂರು: ಸ್ಯಾಂಡಲ್ವುಡ್ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಪ್ರಗತಿ ಶೆಟ್ಟಿ ಜೊತೆ ಧರ್ಮಸ್ಥಳಕ್ಕೆ ಆಗಮಿಸಿದ ರಿಷಬ್ ಶೆಟ್ಟಿ ಮಂಜುನಾಥ...
ಮಂಗಳೂರು: ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಮಂಗಳೂರಿನಲ್ಲಿ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾವನ್ನು ವೀಕ್ಷಿಸಿದರು. ಚಿತ್ರ ವಿಭಿನ್ನವಾಗಿ ಮೂಡಿ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿ ದರು....
ಹೊಂಬಾಳೆ ಫಿಲಂಸ್ ನಲ್ಲಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ ಸಿನಿಮಾ ಕಾಂತಾರಾ ತೆರೆಗೆ ಸಿದ್ಧವಾಗಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಈ ಚಿತ್ರದಲ್ಲಿ ದಕ್ಷಿಣ ಕನ್ನಡದ ಜಾನಪದ ಕಲೆಯ...
ತುಂಟರಗಾಳಿ ಸಿನಿಗನ್ನಡ ಸಿನಿಮಾರಂಗ ಮತ್ತು ರಾಜಕೀಯ ರಂಗ ಮೊದಲಿನಿಂದಲೂ ದೂರ ದೂರ ಇರುವಂಥವೇನಲ್ಲ. ಸಿನಿಮಾ ರಂಗದಲ್ಲಿ ಹೆಸರು ಮಾಡಿ, ತಮ್ಮ ಕಾಲ ಮುಗಿಯುತ್ತಾ ಬಂದಂತೆ, ತಮ್ಮ ಡಿಮ್ಯಾಂಡ್ ಕಮ್ಮಿ...
ಹಾಸನ : ಚಿತ್ರದ ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ನಟ ರಿಷಭ್ ಶೆಟ್ಟಿ ಗಾಯಗೊಂಡಿರುವ ಘಟನೆ ನಡೆದಿದೆ. ಕೆಲ ದಿನಗಳ ಹಿಂದೆಯಷ್ಟೇ ಬೇಲೂರಿನಲ್ಲಿ ಚಿತ್ರದ ಸಾಹಸ...
ಪ್ರಶಾಂತ್ ಟಿ.ಆರ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು, ರಿಕ್ಕಿ, ಕಿರಿಕ್ ಪಾರ್ಟಿಯಂತಹ ಹಿಟ್ ಚಿತ್ರಗಳನ್ನು ನೀಡಿದ ನಿರ್ದೇಶಕ ರಿಷಬ್ಶೆಟ್ಟಿ, ನಟನೆಯಲ್ಲೂ ರಂಜಿಸಿದವರು. ಉಳಿದವ ಕಂಡಂತೆ, ಲೂಸಿಯ,...