ಬೆಂಗಳೂರು: ನಗರದ ಮಾಗಡಿ ರಸ್ತೆಯ ನೈಸ್ ರೋಡ್ ಜಂಕ್ಷನ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಈ ವೇಳೆ ಪ್ರತಿಷ್ಠಿತ ಅಮೆಜಾನ್ ಕಂಪನಿಯಲ್ಲಿ ಮ್ಯಾನೇಜರ್ ಸಾವನ್ನಪ್ಪಿದ ಘಟನೆ ನಡೆದಿದೆ. ಸಂತೋಷ್ ಅಪಘಾತದಲ್ಲಿ ಸಾವನ್ನಪ್ಪಿದ್ದವರು. ಸಂತೋಷ್ ಅವರು ಕೆಲಸ ಮುಗಿಸಿ ಕಾರಿನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ನೈಸ್ ರಸ್ತೆ ಜಂಕ್ಷನ್ ಬಳಿ ನಿಂತಿದ್ದ ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನುವ […]
ನೈಜೀರಿಯಾ: ದೇಶದ ನೈಜರ್ ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ, 200 ಜನರಿದ್ದ ಟ್ರಕ್ ರಸ್ತೆಯಲ್ಲಿ ಪಲ್ಟಿಯಾಗಿ 25 ಮಂದಿ ಸಾವನ್ನಪ್ಪಿದ್ದಾರೆ. ಹತ್ತಾರು ಮಂದಿ ಗಾಯಗೊಂಡಿದ್ದಾರೆ. ಮಾಹಿತಿ ಪಡೆದ...
ರಾಜ್ಯದಲ್ಲಿ ನಿತ್ಯ ಒಂದಿಲ್ಲೊಂದು ಕಡೆ ಭೀಕರ ರಸ್ತೆ ಅಪಘಾತಗಳು ಸಂಭವಿಸುತ್ತಲೇ ಇವೆ. ೨೦೨೩-೨೪ನೇ ಸಾಲಿನ ಮೊದಲಾರ್ಧದಲ್ಲಿ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ೫,೮೩೦ ಜನ ಮೃತಪಟ್ಟಿದ್ದಾರೆ. ರಸ್ತೆ...
ಮೇದಕ್ : ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಭಾರತ್ ರಾಷ್ಟ್ರ ಸಮಿತಿ ಮುಖಂಡ ತೌರ್ಯ ನಾಯಕ್ ಮತ್ತು ಅವರ ಪುತ್ರ ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ....
ಚೆನ್ನೈ; ರಸ್ತೆ ಅಪಘಾತವಾದಾಗ ಸಹಾಯಕ್ಕೆ ಬರುವವರಿಗಿಂತ ದೂರ ಹೋಗು ವವರೇ ಹೆಚ್ಚು. ಆದರೆ ಅಪಘಾತ ಸಂದರ್ಭದಲ್ಲಿ ಸಹಾಯ ಮಾಡುವ ಜನರಿಗೆ ತಮಿಳುನಾಡು ಸರ್ಕಾರ ಬಹುಮಾನ ನೀಡಲು ಮುಂದಾಗಿದೆ....
ಬೆಂಗಳೂರು: ರಸ್ತೆಯಲ್ಲಿ ಬೇಕಾಬಿಟ್ಟಿ ವಾಹನ ಚಲಾಯಿಸುವ, ಸಿಗ್ನಲ್ ಜಂಪ್ ಮಾಡುವ ವಾಹನ ಸವಾರರಿಗೆ ಮಾತ್ರ ಟ್ರಾಫಿಕ್ ಪೊಲೀಸರು ದಂಡ ವಸೂಲಿ ಮಾಡ್ತಿದ್ರು. ಇನ್ಮುಂದೆ ರಸ್ತೆ ದಾಟೋ ಪಾದಚಾರಿಗಳಿಗೂ...
ನವದೆಹಲಿ : ರಸ್ತೆ ಅಪಘಾತ(‘ಹಿಟ್ ಅಂಡ್ ರನ್’) ದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಮೊತ್ತವನ್ನು 25 ಸಾವಿರದಿಂದ 2 ಲಕ್ಷಕ್ಕೆ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ರಸ್ತೆ ಸಾರಿಗೆ...