Tuesday, 30th May 2023

ರಸ್ತೆ ಅಪಘಾತವಾದಾಗ ಸಹಾಯಕ್ಕೆ ಬರುವವರಿಗೆ ಬಹುಮಾನ: ಎಂ.ಕೆ.ಸ್ಟಾಲಿನ್

ಚೆನ್ನೈ; ರಸ್ತೆ ಅಪಘಾತವಾದಾಗ ಸಹಾಯಕ್ಕೆ ಬರುವವರಿಗಿಂತ ದೂರ ಹೋಗು ವವರೇ ಹೆಚ್ಚು. ಆದರೆ ಅಪಘಾತ ಸಂದರ್ಭದಲ್ಲಿ ಸಹಾಯ ಮಾಡುವ ಜನರಿಗೆ ತಮಿಳುನಾಡು ಸರ್ಕಾರ ಬಹುಮಾನ ನೀಡಲು ಮುಂದಾಗಿದೆ. ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಹೀಗೊಂದು ಯೋಜನೆಯನ್ನು ಜಾರಿಗೆ ತಂದಿದ್ದಾರೆ. ರಾಜ್ಯದಲ್ಲಿ ರಸ್ತೆ ಅಪಘಾತದಲ್ಲಿ ಬಲಿಯಾದವರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಸಹಾಯ ಮಾಡುವ ಜನರಿಗೆ ನಗದು ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ಘೋಷಿಸಿದ್ದಾರೆ. ರಸ್ತೆ ಅಪಘಾತದಲ್ಲಿ ಸಿಲುಕಿದವರಿಗೆ ಸಹಾಯ ಮಾಡುವವರು ಮತ್ತು ಗೋಲ್ಡನ್ ಅವರ್ ಅವಧಿಯಲ್ಲಿ ಅವರನ್ನು ವೈದ್ಯಕೀಯ […]

ಮುಂದೆ ಓದಿ

ಝೀಬ್ರಾ ಕ್ರಾಸ್​’ನಲ್ಲೇ ರಸ್ತೆ ದಾಟಬೇಕು..ಇಲ್ಲದಿದ್ದರೆ ಫೈನ್‌ ಗ್ಯಾರಂಟಿ…!

ಬೆಂಗಳೂರು: ರಸ್ತೆಯಲ್ಲಿ ಬೇಕಾಬಿಟ್ಟಿ ವಾಹನ ಚಲಾಯಿಸುವ, ಸಿಗ್ನಲ್​ ಜಂಪ್​ ಮಾಡುವ ವಾಹನ ಸವಾರರಿಗೆ ಮಾತ್ರ ಟ್ರಾಫಿಕ್​ ಪೊಲೀಸರು ದಂಡ ವಸೂಲಿ ಮಾಡ್ತಿದ್ರು. ಇನ್ಮುಂದೆ ರಸ್ತೆ ದಾಟೋ ಪಾದಚಾರಿಗಳಿಗೂ...

ಮುಂದೆ ಓದಿ

ಹಿಟ್ ಅಂಡ್ ರನ್ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಮೊತ್ತ

ನವದೆಹಲಿ : ರಸ್ತೆ ಅಪಘಾತ(‘ಹಿಟ್ ಅಂಡ್ ರನ್’) ದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಮೊತ್ತವನ್ನು 25 ಸಾವಿರದಿಂದ 2 ಲಕ್ಷಕ್ಕೆ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ರಸ್ತೆ ಸಾರಿಗೆ...

ಮುಂದೆ ಓದಿ

error: Content is protected !!