Wednesday, 24th April 2024

ರಾಯಭಾರಿಯಾಗಿ ಕ್ರಿಕೆಟ್ ಆಟಗಾರ ರಾಬಿನ್ ಉತ್ತಪ್ಪ ನೇಮಕ

ಬೆಂಗಳೂರು: ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ರಾಬಿನ್ ಉತ್ತಪ್ಪ ಅವರನ್ನು, ರಾಜ್ಯ ಬ್ರೆನ್ ಹೆಲ್ತ್ ಇನಿಶಿಯೇಟಿವ್ ಮತ್ತು ಮಾನಸಿಕ ಆರೋಗ್ಯ ರಾಯಭಾರಿಯಾಗಿ ಸರ್ಕಾರ ನೇಮಕ ಮಾಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಈ ಬಗ್ಗೆ ಆದೇಶ ಹೊರಡಿಸಿದ್ದು, ಬ್ರೆನ್ ಹೆಲ್ತ್ ಇನಿಶಿಯೇಟಿವ್ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೇಂದ್ರ ಸರ್ಕಾರದ ನೀತಿ ಆಯೋಗ ಮತ್ತು ನಿಮ್ಹಾನ್ಸ್ ಇವರ ನಡುವಿನ ಸಹಯೋಗದ ಹೊಸ ಕಾರ್ಯಕ್ರಮ ವಾಗಿದೆ ಎಂದು ತಿಳಿಸಿದ್ದಾರೆ. […]

ಮುಂದೆ ಓದಿ

9ನೇ ಬಾರಿಗೆ ಫೈನಲ್ ಪ್ರವೇಶಿಸಿದ ಚೆನ್ನೈ, ಕೊನೆಯಲ್ಲಿ ಸಿಡಿದ ಧೋನಿ

ದುಬೈ: ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅಬ್ಬರದ ಬ್ಯಾಟಿಂಗ್ ಮಾಡಿ 6 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 3 ಬೌಂಡರಿ ಬಾರಿಸುವ ಮೂಲಕ ಡೆಲ್ಲಿ...

ಮುಂದೆ ಓದಿ

error: Content is protected !!