Thursday, 19th September 2024

ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಶಾಸಕ ಮುನಿರತ್ನ ವಿರುದ್ದ ಅಣಕು ಶವಯಾತ್ರೆ

ಚಿಕ್ಕಬಳ್ಳಾಪುರ : ದಲಿತ ಸಂಘಟನೆಗಳ ಒಕ್ಕೂಟದಿಂದ ಒಕ್ಕೂಟದಿಂದ ಆರ್.ಆರ್.ನಗರ ಶಾಸಕ ಮುನಿರತ್ನರ ಶಾಸಕತ್ವವನ್ನು ಕೂಡಲೆ ರದ್ದು ಪಡಿಸಬೇಕೆಂದು ಒತ್ತಾಯಿಸಿ, ಅಣಕು ಶವಯಾತ್ರೆ ನಡೆಸಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.     ನಗರದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ನಡೆಸಿದ ಅಣುಕು ಶವಯಾತ್ರೆ ಹಾಗೂ ಪ್ರತಿಕೃತಿ ದಹನದ ನಂತರ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ವೆಂಕಟರಮಣಪ್ಪ ಮಾತನಾಡಿ, ಶಾಸಕ ಮುನಿರತ್ನ ಸಂವಿಧಾನಕ್ಕೆ ಬದ್ಧವಾಗಿ ಶಾಸಕರಾಗಿ ಆಯ್ಕೆಯಾದವರು. […]

ಮುಂದೆ ಓದಿ