Friday, 19th April 2024

ಸಾಗರದಲ್ಲಿ ನಾಡಬಾಂಬ್ ಸ್ಪೋಟ: ಮನೆಗಳಿಗೆ ಹಾನಿ

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಬಳಿಯ ಕಣ್ಣೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಂಗ್ರಹಿಸಿದ್ದ ನಾಡಬಾಂಬ್ ಸ್ಪೋಟಗೊಂಡು, ಅಕ್ಕಪಕ್ಕದ ಮನೆಗಳಿಗೆ ಹಾನಿಯಾಗಿದೆ. ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಣ್ಣೂರು ಗ್ರಾಮದಲ್ಲಿ ಸಂಗಿ ಕರಿಯಪ್ಪ ಮತ್ತು ಸಂಗಿ ರವಿ ಎಂಬುವರು ಬಚ್ಚಲು ಮನೆಯಲ್ಲಿ ನಾಡಬಾಂಬ್ ಸಂಗ್ರಹಿಸಿಟ್ಟಿದ್ದರು. ನಾಡಬಾಂಬ್ ಗಳು ಆಕಸ್ಮಿಕವಾಗಿ ಸ್ಪೋಟಗೊಂಡು, ಮನೆ ಹಾಗೂ ಅಕ್ಕ ಪಕ್ಕದ ಮನೆಗಳು ನಾಶಗೊಂಡಿದೆ. ಬಚ್ಚಲುಮನೆಯಲ್ಲಿ ನಾಡಬಾಂಬ್ ದಿಢೀರ್ ಸ್ಪೋಟಗೊಂಡಿದ್ದರಿಂದಾಗಿ ಮನೆಗಳಿಗೆ ನಾಶವಾಗಿದೇ ವಿನಹ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ ಎಂಬುದಾಗಿ ತಿಳಿದು […]

ಮುಂದೆ ಓದಿ

error: Content is protected !!