Thursday, 19th September 2024

ಸುರ್ಜೇವಾಲಾ, ಹರ್ ಸಿಮ್ರತ್ ಕೌರ್ ಬಾದಲ್’ಗೆ ಕರೋನಾ ಸೋಂಕು

ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ರಂದೀಪ್ ಸಿಂಗ್ ಸುರ್ಜೇವಾಲಾ ಮತ್ತು ಶಿರೋಮಣಿ ಅಕಾಲಿ ದಳದ ಮುಖಂಡ ಹರ್ ಸಿಮ್ರತ್ ಕೌರ್ ಬಾದಲ್ ಅವರಿಗೆ ಕರೋನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ನನ್ನ ಕರೋನಾ ವೈರಸ್ ಸೋಂಕಿನ ತಪಾಸಣೆ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಐದು ದಿನಗಳಿಂದ ನನ್ನ ಜೊತೆಗೆ ಸಂಪರ್ಕ ಹೊಂದಿರುವವರು ಸ್ವಯಂಪ್ರೇರಿತರಾಗಿ ಸೋಂಕಿತ ತಪಾಸಣೆ ಮಾಡಿಸಿಕೊಳ್ಳಬೇಕು. ಅಗತ್ಯ ಮುನ್ನಚ್ಚರಿಕೆ ಕ್ರಮ ಗಳನ್ನು ತೆಗೆದುಕೊಳ್ಳಬೇಕು” ಎಂದು ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ. ಕೇಂದ್ರದ ಮಾಜಿ […]

ಮುಂದೆ ಓದಿ

ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಕಾರಿನ ಮೇಲೆ ದಾಳಿ

ಚಂಡೀಗಢ: ಶಿರೋಮಣಿ ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಅವರ ಕಾರಿನ ಗುಂಪೊಂದು ದಾಳಿ ಮಾಡಿದೆ. ಪಂಜಾಬ್​ನ ಜಲಾಲಾಬಾದ್​ನಲ್ಲಿ ಈ ಘಟನೆ ಸಂಭವಿಸಿದೆ. ಪಂಜಾಬ್‌ನಲ್ಲಿ ಪುರಸಭೆ...

ಮುಂದೆ ಓದಿ