Sunday, 8th September 2024

ಸಮೀರ್ ವಾಂಖೆಡೆ ಅರ್ಜಿ ವಜಾ ಮಾಡಿದ ಬಾಂಬೆ ಹೈಕೋರ್ಟ್

ಮುಂಬೈ: ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾ ಮಾಡಿದೆ. ಎನ್‌ಸಿಬಿಯ ಅಧಿಕಾರಿ ಸಮೀರ್ ವಾಂಖೆಡೆ ಮಹಾರಾಷ್ಟ್ರ ಸರ್ಕಾರ ತನ್ನ ವಿರುದ್ಧ ತನಿಖೆಯನ್ನು ಆದೇಶಿಸಿದ್ದನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಈ ಪ್ರಕರಣದಲ್ಲಿ ಸಿಬಿಐ ಅಥವಾ ಕೇಂದ್ರೀಯ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸಮೀರ್ ಅರ್ಜಿಯನ್ನು ವಜಾ ಮಾಡಿ, ಮಹಾ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಮುಂಬೈ ಪೊಲೀಸರು ಬಂಧಿಸುವ ಮೊದಲು ಮೂರು ದಿನಗಳ […]

ಮುಂದೆ ಓದಿ

error: Content is protected !!