Friday, 18th October 2024

ಕುಸ್ತಿಪಟುಗಳ ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆಗೆ ಕರೆ

ನವದೆಹಲಿ: ಭಾರತದ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸು ತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ರಾಷ್ಟ್ರ ರಾಜಧಾನಿಯತ್ತ ರೈತರು ಮುನ್ನುಗ್ಗುತ್ತಿರುವುದನ್ನು ಗಮನಿಸಿರುವ ದೆಹಲಿ ಪೊಲೀಸರು ಗುರುವಾರ ದೆಹಲಿಯ ಗಡಿ ಭಾಗಗಳಲ್ಲಿ ಭಾರೀ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ. ಭದ್ರತಾ ಸಿಬ್ಬಂದಿ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಯನ್ನು ತಡೆಯಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ದೆಹಲಿ ಪೊಲೀಸ್ […]

ಮುಂದೆ ಓದಿ

ಸಂಯುಕ್ತ ಕಿಸಾನ್ ಮೋರ್ಚಾದ ‘ಕಿಸಾನ್ ಮಹಾಪಂಚಾಯತ್’ ಸಮಾವೇಶ ಇಂದು

ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಕಡ್ಡಾಯಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿ ಮಾರ್ಚ್ 20 ರಂದು ಸಂಯುಕ್ತ ಕಿಸಾನ್ ಮೋರ್ಚಾ  ನವದೆಹಲಿಯ ರಂದು ರಾಮಲೀಲಾ ಮೈದಾನದಲ್ಲಿ ‘ಕಿಸಾನ್ ಮಹಾಪಂಚಾಯತ್’...

ಮುಂದೆ ಓದಿ

ಮೃತಪಟ್ಟ ರೈತರ ಗೌರವಾರ್ಥ ಶೋಕದಿನ ಆಚರಣೆ

ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ವೇಳೆ ಮೃತಪಟ್ಟ ರೈತರ ಗೌರವಾರ್ಥ ಇಂದು ಶೋಕದಿನ ಆಚರಣೆ...

ಮುಂದೆ ಓದಿ