Tuesday, 23rd April 2024

ನಾಳೆಯಿಂದ ಸಚಿವ ಎಸ್.ಅಂಗಾರ ದ.ಕನ್ನಡ ಜಿಲ್ಲೆ ಪ್ರವಾಸ

ಮಂಗಳೂರು: ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಇದೇ ಆ.30ರಿಂದ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಆ.30ರಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿ ಬಂಟ್ಸ್ ಹಾಸ್ಟೆಲ್ ರೋಡ್‌ನಲ್ಲಿರುವ ತಪೋವನ ಆರೋಗ್ಯ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗ ವಹಿಸುವರು. 11 ಗಂಟೆಗೆ ತುಳು ಸಾಹಿತ್ಯ ಅಕಾಡಮಿಗೆ ಭೇಟಿ ನೀಡುವರು. ಮಧ್ಯಾಹ್ನ ಕೋವಿಡ್-19 ಸೋಂಕು ನಿಯಂತ್ರಣ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ ಸುಳ್ಯಕ್ಕೆ ತೆರಳಿ ವಾಸ್ತವ್ಯ ಮಾಡುವರು. […]

ಮುಂದೆ ಓದಿ

error: Content is protected !!