Monday, 16th September 2024

ಕಲಬೆರಕೆ ಸಾರಾಯಿ ಕುಡಿದು 21 ಮಂದಿ ದಾರುಣ ಸಾವು

ಚಂಡೀಗಢ: ಪಂಜಾಬ್​ ಹಾಡಿ ಸಂಗ್ರೂರ್​​ನಲ್ಲಿ ನಡೆದಿದೆ. ಎಥೆನಾಲ್ ಇರುವ ಮದ್ಯ ಸೇವಿಸಿದ್ದರಿಂದ ಕಲಬೆರಕೆ ಸಾರಾಯಿ ಕುಡಿದು 21 ಮಂದಿ ದಾರುಣ ಸಾವು ಕಂಡಿದ್ದಾರೆ. ಇನ್ನೂ 40 ಮಂದಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಘಟನೆಯ ತನಿಖೆಗಾಗಿ ಪಂಜಾಬ್ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಆರು ಮಂದಿಯನ್ನು ಬಂಧಿಸಲಾಗಿದೆ. ಮಾ.20ರಂದು ಪಂಜಾಬ್‌ನ ಹಾಡಿ ಸಂಗ್ರೂರ್ ಜಿಲ್ಲೆಯ ಹಲವು ಗ್ರಾಮಗಳಿಗೆ ಸೇರಿದ ಜನರು ಮದ್ಯ ಸೇವಿಸಿದ್ದಾರೆ. ಪರಿಣಾಮ ಒಂದೇ ದಿನ ನಾಲ್ವರು ಸಾವನ್ನಪ್ಪಿದ್ದಾರೆ. […]

ಮುಂದೆ ಓದಿ

ಮಧ್ಯಾಹ್ನದ ಊಟ ಸೇವಿಸಿ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಸಂಗ್ರೂರ್: ಸಂಗ್ರೂರಿನ ಗಬ್ಡಾದಲ್ಲಿರುವ ಮೆರಿಟೋರಿಯಸ್ ಶಾಲೆಯ ವಸತಿ ನಿಲಯದಲ್ಲಿ ಮಕ್ಕಳಿಗೆ ಕಳಪೆ ಆಹಾರವನ್ನು ನೀಡಲಾಗಿದೆ. ಸುಮಾರು 35ಕ್ಕೂ ಹೆಚ್ಚು ಮಕ್ಕಳು ಈ ಆಹಾರವನ್ನು ಸೇವನೆ ಮಾಡಿ ಅಸ್ವಸ್ಥರಾಗಿದ್ದಾರೆ....

ಮುಂದೆ ಓದಿ

ಭೀಕರ ರಸ್ತೆ ಅಪಘಾತ: ಮಗು ಸೇರಿ ಆರು ಮಂದಿ ಸಾವು

ಸಂಗ್ರೂರು: ಸುನಮ್‌ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಗುರುವಾರ ನಡೆದಿದೆ. ಟ್ಯಾಂಕರ್​ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 6 ಜೀವಗಳು ಬಲಿಯಾಗಿವೆ. ಕಾರಿನಲ್ಲಿ ಹೊರಟ್ಟಿದ್ದ...

ಮುಂದೆ ಓದಿ