Thursday, 19th September 2024

ಗುಜರಾತ್‌ನಿಂದಲೇ ರಾಹುಲ್‌ ಗಾಂಧಿ ಚುನಾವಣೆಗೆ ಸ್ಪರ್ಧಿಸಿ ತೋರಿಸಲಿ: ಇರಾನಿ

ವನ್ಸದಾ: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರಿಗೆ ತಾಕತ್ತಿದ್ದರೆ ಗುಜರಾತ್‌ನ ಸಣ್ಣ ಚಹಾ ವ್ಯಾಪಾರಿಗಳಿಂದ ಹಣ ವಸೂಲಿ ಮಾಡಲಿ. ಗುಜರಾತ್‌ನಿಂದಲೇ ಚುನಾವಣೆಗೆ ಸ್ಪರ್ಧಿಸಿ ತೋರಿಸಲಿ’ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸವಾಲು ಹಾಕಿದರು. ಗುಜರಾತ್‌ನಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್‌ ಅವರ ಬೃಹತ್ ಪ್ರತಿಮೆ ಸ್ಥಾಪಿಸಲೂ ಕಾಂಗ್ರೆಸ್ಸಿನವರು ವಿರೋಧಿಸಿದ್ದರು ಎಂದು ಆರೋಪಿಸಿದರು.# ಅಸ್ಸಾಂನಲ್ಲಿ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಚಹಾ ತೋಟದ ಕಾರ್ಮಿಕರ ಕೂಲಿ ಹೆಚ್ಚಿಸಲಿದ್ದು, ಗುಜರಾತ್‌ ಮೂಲದ ಚಹಾ […]

ಮುಂದೆ ಓದಿ

8 ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ

ನವದೆಹಲಿ: ಗುಜರಾತಿನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆ ಪ್ರಮುಖ ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ. ದೇಶದ ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ...

ಮುಂದೆ ಓದಿ

ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ನಾಳೆ ಪ್ರಧಾನಿ ಚಾಲನೆ

ನವದೆಹಲಿ: ಗುಜರಾತಿನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆ, ದೇಶದ ಪ್ರಮುಖ ಪ್ರವಾಸಿ ತಾಣವಾಗಿ ಮಾರ್ಪಟ್ಟಿದ್ದು,  ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು...

ಮುಂದೆ ಓದಿ

ಉಕ್ಕಿನ ಮನುಷ್ಯನನ್ನು ಸ್ಮರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದ ಮೊದಲ ಉಪಪ್ರಧಾನಿ, ದೇಶವನ್ನು ಒಗ್ಗೂಡಿಸಿದ ಮಹಾನ್ ಶಕ್ತಿ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಸ್ಮೃತಿದಿನವಾದ ಮಂಗಳವಾರ ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಉಕ್ಕಿನ...

ಮುಂದೆ ಓದಿ

ಏಕತೆಯ ಪ್ರತಿಪಾದಕ ಪಟೇಲ್‌

ತನ್ನಿಮಿತ್ತ ರಾಜು ಭೂಶೆಟ್ಟಿ ಸ್ವಾತಂತ್ರ್ಯ ಹೋರಾಟಗಾರ, ಉಪ ಪ್ರಧಾನಿ, ಉಕ್ಕಿನ ಮನುಷ್ಯ ಎಂದೇ ಪ್ರಸಿದ್ಧರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲರು ಹುಟ್ಟಿದ್ದು 1875ರ ಅಕ್ಟೋಬರ್-31ರಂದು. ಗುಜರಾತಿನ ನಡಿಯಾದಲ್ಲಿ. ಇವರ...

ಮುಂದೆ ಓದಿ