ಎಚ್ ಎಸ್ ಆರ್ ಬಡಾವಣೆಯಲ್ಲಿ ಚೆಟ್ಟಿನಾಡಿನ ವಿನ್ಯಾಸದೊಂದಿಗೆ ದೇವಸ್ಥಾನದ ಅನುಭೂತಿ ನೀಡುವ ವಿಶೇಷ ರೇಷ್ಮೆ ಸೀರೆಗಳ ಸಂಗ್ರಹಕ್ಕೆ ಹೆಸರುವಾಸಿ ‘ಮುಗ್ಧ’ ಮಳಿಗೆಯನ್ನು ಶಾಸಕ ಸತೀಶ್ ರೆಡ್ಡಿ ಹಾಗು ನಟಿ ಆಶಿಕಾ ರಂಗನಾಥ್ ಉದ್ಘಾಟಿಸಿದರು. ಈ ವೇಳೆ ಶಾಸಕ ಸತೀಶ್ ರೆಡ್ಡಿ ಮಾತನಾಡಿ, ನಮ್ಮ ಭಾರತೀಯ ಸಂಸ್ಕೃತಿಯ ಪ್ರತಿಬಿಂಬ ಸೀರೆಗಳು. ಸೀರೆಗಳೆಂದರೆ ಹೆಣ್ಣು ಮಕ್ಕಳಿಗೆ ಬಹಳ ಇಷ್ಟ. ಅದರಲ್ಲೂ ರೇಷ್ಮೆ ಸೀರೆ ಎಂದರೆ ಒಂದು ತೂಕ ಹೆಚ್ಚು ಪ್ರೀತಿ. ಇಂತಹ ಮಳಿಗೆಯಿಂದ ರೇಷ್ಮೆ ಬೆಳೆಗಾರರಿಗೆ ಸಾಕಷ್ಟು ಬೆಂಬಲ ದೊರೆಯುತ್ತದೆ’ […]
ಬೆಂಗಳೂರು : ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ನಿವಾಸದ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ರಾತ್ರೋ ರಾತ್ರಿ ಬೆಂಕಿ ಇಟ್ಟ ಪ್ರಕರಣದಲ್ಲಿ, ಮೂವರು ಆರೋಪಿಗಳನ್ನು ಪೊಲೀಸರು ಸೋಮವಾರ 14...
ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಮನೆ ಮುಂದೆ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ಬುಧವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಎರಡೂ...
ಬೆಂಗಳೂರು: ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎನ್ನುವವರನ್ನು ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೋಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿ ವಾರ್ ರೂಂ ಸಿಬ್ಬಂದಿಯ ಹೇಳಿಕೆ...