Friday, 20th September 2024

ಬುಡಕಟ್ಟು ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಸ್ಕಾಲರ್ ಶಿಪ್

ರಾಂಚಿ: ಜಾರ್ಖಂಡ್ ರಾಜ್ಯ ಸರ್ಕಾರಮೊದಲ ಬಾರಿಗೆ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳ ವಿದೇಶಿ ಉನ್ನತ ಶಿಕ್ಷಣಕ್ಕಾಗಿ ಸ್ಕಾಲರ್ ಶಿಪ್ ಯೋಜನೆ ಜಾರಿಗೊಳಿಸಿದೆ. ಅದರ ಪ್ರಕಾರ ವರ್ಷಕ್ಕೆ 10 ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಯೋಜನೆಗೆ ಮರಂಗ್ ಗೋಮ್ಕೆ ಜೈಪಾಲ್ ಸಿಂಗ್ ಮುಂಡಾ ಎಂದು ನಾಮಕರಣ ಮಾಡಿದ್ದು, ರಾಜ್ಯದ ಎಸ್ ಟಿ ವರ್ಗಕ್ಕೆ ಸೇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಯ್ಕೆಯಾದ ಅಭ್ಯರ್ಥಿಗಳು ಈ ಸ್ಕಾಲರ್ ಶಿಪ್ ಸಹಾಯದಿಂದ ಇಂಗ್ಲೆಂಡ್ ಮತ್ತು ಐರ್ಲೆಂಡ್ ದೇಶಗಳಲ್ಲಿನ ಕಾಲೇಜುಗಳಲ್ಲಿ ಉನ್ನತ ಶಿಕ್ಷಣ ಪಡೆದುಕೊಳ್ಳಬಹುದಾಗಿದೆ. […]

ಮುಂದೆ ಓದಿ

ಶಾಲಾ ಪುನರಾರಂಭ; ಉಭಯಸಂಕಟದಲ್ಲಿ ಪೋಷಕರ ಮನಃಸ್ಥಿತಿ

ಪ್ರಸ್ತುತ ಸಂದೀಪ್ ಶರ್ಮಾ ಶಾಲೆಗಳ ಪುನರಾರಂಭದ ಬಗ್ಗೆೆ ಚರ್ಚೆ ನಡೆಯುತ್ತಿದೆ. ಕೇಂದ್ರ ಸರಕಾರವು ಆಯಾ ರಾಜ್ಯಗಳಿಗೆ ಅಕ್ಟೋಬರ್ 15ರಿಂದ ನಿರ್ಧಾರ ವನ್ನು ತೆಗೆದುಕೊಳ್ಳಲು ಸ್ವಾತಂತ್ರ್ಯವನ್ನು ನೀಡಿದೆಯಾದರು ಪೋಷಕರಿಂದ...

ಮುಂದೆ ಓದಿ

ಶಾಲೆ-ಕಾಲೇಜುಗಳನ್ನು ಈ ಕ್ರಮದಲ್ಲಿ ಆರಂಭಿಸಬಹುದು

ದಾಸ್ ಕ್ಯಾಪಿಟಲ್ ಟಿ.ದೇವದಾಸ್‌, ಬರಹಗಾರ, ಶಿಕ್ಷಕ ಶಾಲೆ ಮತ್ತು ಕಾಲೇಜುಗಳನ್ನು ಆರಂಭಿಸುವ ಬಗ್ಗೆ ತಿಂಗಳುಗಳ ಹಿಂದೆಯೇ ಗಂಭೀರವಾದ ಚರ್ಚೆ ನಡೆಯುತ್ತಲೇ ಇದೆ. ಶಾಲೆ ಯನ್ನು ಆರಂಭಿಸುವುದರ ಬಗ್ಗೆೆ...

ಮುಂದೆ ಓದಿ