Saturday, 27th July 2024

`ಎಸ್ಸಿ-ಎಸ್ಟಿ’ ಮೀಸಲಾತಿ ಹೆಚ್ಚಳ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಂಡಿಸಿದ ವಿಧೇಯಕಕ್ಕೆ ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಎಸ್​ಸಿ‌,‌ ಎಸ್​ಟಿ ಮೀಸಲಾತಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ‘ಕರ್ನಾಟಕ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡ ಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮ ಕಾತಿ ಅಥವಾ ಹುದ್ದೆಗಳಲ್ಲಿ ಮೀಸ ಲಾತಿ) ವಿಧೇಯಕ ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆ ಹಾಗೂ ಪರಿಷತ್​ನಲ್ಲಿ ಅಂಗೀಕಾರ ಗೊಂಡಿತ್ತು. ಇದೀಗ ಇದಕ್ಕೆ ರಾಜ್ಯಪಾಲರು […]

ಮುಂದೆ ಓದಿ

ಮೀಸಲಾತಿ ಭಿಕ್ಷೆಯಲ್ಲ, ಅಭಿವೃದ್ಧಿಗೆ ತಳಹದಿ

ತುಮಕೂರು: ಅಂಬೇಡ್ಕರ್ ಅವರು ವಿಮೋಚನೆಗಾಗಿ ನೀಡಿದ ಅಕ್ಷರ ಜ್ಞಾನದ ಅವಕಾಶವನ್ನು,ಮೀಸಲಾತಿಯಿಂದ ಅಕ್ಷರ ಜ್ಞಾನ ದಕ್ಕಿಸಿಕೊಳ್ಳುತ್ತಿರುವ ಜನ,ಅನ್ನಕ್ಕಾಗಿ ಸಿಮೀತಗೊಳಿಸಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಕರ್ನಾಟಕ ರಾಜ್ಯ ಎಸ್ಸಿ,...

ಮುಂದೆ ಓದಿ

error: Content is protected !!