Monday, 13th May 2024

ಅಂಬೇಡ್ಕರ್ ಮಾರ್ಗದಲ್ಲಿ ಯುವಕರು ನಡೆಯಿರಿ:  ಪ್ರಿಯಾಂಕ್ ಖರ್ಗೆ

ಸೇಡಂ: ಅಂಬೇಡ್ಕರ್ ಅವರ ಪುಸ್ತಕ ಓದಲು ಹೇಚ್ಚಿನ ಸಂಖ್ಯೆಯಲ್ಲಿ ಯುವಕರು ಮುಂದಾಗಬೇಕು. ಸಮಾಜಿಕ ಜಾಲತಾಣಗಳಲ್ಲಿ ಹೇಚ್ಚು ಸಮಯ ನೀಡದೇ ಪುಸ್ತಕ ಓದುವ ಮೂಲಕ ಹೇಚ್ಚಿನ ಜ್ಞಾನ ಪಡೆಯ ಬಹುದು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಯುವಕರಿಗೆ ಕಿವಿಮಾತು ಹೇಳಿದರು. ಪಟಣ್ಣದ ಕರ್ನಾಟಕ ಸುವರ್ಣ ಭವನದಲ್ಲಿ ಆಯೋಜಿಸಿದ್ದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರ 131ನೇ ಜಯಂತಿಯಲ್ಲಿ ಮಾತನಾಡಿ, ಬುದ್ದ ಬಸವ ಅಂಬೇಡ್ಕರ್ ಅವರ ಮಾರ್ಗವೇ ಸಂವಿಧಾನವಾಗಿದೆ. ಪ್ರಬುದ್ಧ ಭಾರತ ನಿರ್ಮಾಣ ಮಾಡಲು […]

ಮುಂದೆ ಓದಿ

ಉಕ್ಕಿ ಹರಿದ ಕಾಗಿಣಾ‌ ನದಿ: ಕಲಬುರ್ಗಿ-ಸೇಡಂ ಸಂಪರ್ಕ ‌ಕಡಿತ

ಕಲಬುರ್ಗಿ: ಜಿಲ್ಲೆಯಾದ್ಯಂತ ಸೋಮವಾರ ರಾತ್ರಿ ಭಾರಿ ಮಳೆ ಸುರಿದಿದ್ದರಿಂದ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ರಸ್ತೆ ‌ಸಂಪರ್ಕ‌ ಕಡಿತಗೊಂಡಿದೆ. ಸೇಡಂ ತಾಲ್ಲೂಕಿನ ಮಳಖೇಡ ಬಳಿ ಕಾಗಿಣಾ‌ ನದಿಯಲ್ಲಿ ಪ್ರವಾಹ...

ಮುಂದೆ ಓದಿ

error: Content is protected !!