Friday, 20th September 2024

Shankaracharya Swami

Shankaracharya Swami: ಮುಸ್ಲಿಮರು ಭಾರತದಲ್ಲಿ ಇರಲೇಬಾರದು; ಕಾಂಗ್ರೆಸ್‌ನ ನೆಚ್ಚಿನ ಶಂಕರಾಚಾರ್ಯ ಸ್ವಾಮೀಜಿಯ ಹೊಸ ಹೇಳಿಕೆ!

ಸಂದರ್ಶನದಲ್ಲಿ ಮಾತನಾಡಿರುವ ಶಂಕರಾಚಾರ್ಯ ಸ್ವಾಮಿ (Shankaracharya Swami) ಅವಿಮುಕ್ತೇಶ್ವರಾನಂದ ಸರಸ್ವತಿ ಮಹಾರಾಜ್, ಮುಸ್ಲಿಮರು ಹಿಂದೂಗಳ ನಡುವೆ ಏಕೆ ವಾಸಿಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದು, ಭಾರತದಲ್ಲಿ ಅವರು ಉಳಿಯಲು ಯಾವುದೇ ಕಾರಣವಿಲ್ಲ. ಅವರು ಹೋಗಬಹುದಾದ 57 ದೇಶಗಳು ಈಗಾಗಲೇ ಇವೆ. ಮುಸ್ಲಿಮರು ತಮ್ಮ ಇಸ್ಲಾಮಿಕ್ ದೇಶಗಳಲ್ಲಿ ಉಳಿಯಬೇಕು ಎಂದು ಹೇಳಿದ್ದಾರೆ.

ಮುಂದೆ ಓದಿ