Saturday, 27th July 2024

ಕಾಲೇಜು ಕಟ್ಟಡದಿಂದ ಬಿದ್ದು ದ್ವಿತೀಯ ಪಿಯು ವಿದ್ಯಾರ್ಥಿನಿ ಸಾವು

ಶಿವಮೊಗ್ಗ: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕಾಲೇಜಿನ ನಾಲ್ಕನೇ ಅಂತಸ್ತಿನಿಂದ ಬಿದ್ದು ಮೃತಪಟ್ಟಿದ್ದಾಳೆ. ಶಿವಮೊಗ್ಗದ ಶರಾವತಿ ನಗರ ಬಡಾವಣೆಯ ಖಾಸಗಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಘಶ್ರೀ(18) ಮೃತಳು. ಬೆಳಗ್ಗೆ ಕಾಲೇಜಿನಲ್ಲಿ ಜೀವಶಾಸ್ತ್ರದ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆ ನಡೆಯುವ ಮಧ್ಯೆ ಶೌಚಾಲಯಕ್ಕೆಂದು ಹೊರ ಹೋದ ವಿದ್ಯಾರ್ಥಿನಿ ಕಟ್ಟಡದ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಕಟ್ಟಡದ ಮೇಲಿಂದ ಬಿದ್ದು ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣ ಕಾಲೇಜಿನ ಸಿಬ್ಬಂದಿಗಳು ಮೆಗ್ಗಾನ್ ಬೋಧನಾಸ್ಪತ್ರೆಗೆ ರವಾನಿಸಿದ್ದಾರೆ.‌ ಆದರೆ ಆಸ್ಪತ್ರೆಗೆ […]

ಮುಂದೆ ಓದಿ

ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರಿಗೆ ’ಇಡಿ’ ಶಾಕ್

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಅಧ್ಯಕ್ಷ, ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲ ಯದ(ಇಡಿ) ಅಧಿಕಾರಿಗಳು ದಾಳಿ ನಡೆಸಿ...

ಮುಂದೆ ಓದಿ

ರಾಗಿಗುಡ್ಡ ಘಟನೆ ನ್ಯಾಯಾಂಗ ತನಿಖೆಗೆ ಬಿಜೆಪಿ ಒತ್ತಾಯ

ಸಂತ್ರಸ್ತರ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷರ ತಂಡದಿಂದ ಪರಿಶೀಲನೆ ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯಸಂದರ್ಭದಲ್ಲಿ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ಹಾಗೂ ಹಲ್ಲೆಯ ಘಟನೆಯನ್ನು...

ಮುಂದೆ ಓದಿ

ಕುವೆಂಪು ವಿವಿ: ರಾಜ್ಯಪಾಲರ ಭಾಷಣಕ್ಕೆ NSUI ಕಾರ್ಯಕರ್ತರು ಅಡ್ಡಿ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ರಾಜ್ಯಪಾಲರು ಭಾಷಣ ಮಾಡುವ ವೇಳೆ NSUI ಕಾರ್ಯಕರ್ತರು ಪ್ರತಿಭಟನೆ ನಡೆಸಿ ಅಡ್ಡಿಪಡಿಸಿದರು. ಕುವೆಂಪು ವಿವಿಯ ಬಸವ ಭವನದಲ್ಲಿ 33ನೇ ಘಟಿಕೋತ್ಸವ ಕಾರ್ಯಕ್ರಮ ಏರ್ಪಡಿಸ...

ಮುಂದೆ ಓದಿ

ಭದ್ರಾವತಿಯಲ್ಲಿ ರೌಡಿ‌ಶೀಟರ್ ಮುಜೀಬ್ ಹತ್ಯೆ

ಶಿವಮೊಗ್ಗ: ರೌಡಿ‌ಶೀಟರ್ ಮುಜೀಬ್ (32) ಎಂಬಾತನನ್ನು‌ ಮಾರಕಾಸ್ತ್ರಗಳಿಂದ‌ ಕೊಚ್ಚಿ‌ ಕೊಲೆಗೈದ ಘಟನೆ ಕಳೆದ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ. ಬೊಮ್ಮನಕಟ್ಟೆ ಬಳಿಯ ಹಳೆ ನಂಜಾಪುರದಲ್ಲಿ ಘಟನೆ ಜರುಗಿದೆ. ಮುಜೀಬ್ ಈ...

ಮುಂದೆ ಓದಿ

ಜಮೀನು ವಿಚಾರ: ನಟಿ ಅನುಗೌಡ ಮೇಲೆ ಮಾರಣಾಂತಿಕ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಅನುಗೌಡ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಡೆದಿದೆ. ಅನುಗೌಡ...

ಮುಂದೆ ಓದಿ

ಚುನಾವಣೆ ಹಿನ್ನೆಲೆ: ಜೋಗ ಜಲಪಾತ ವೀಕ್ಷಣೆಗೆ ನಿಷೇಧ

ಶಿವಮೊಗ್ಗ: ಮೇ 10ರಂದು ವಿಧಾನಸಭಾ ಚುನಾವಣೆ ಹಿನ್ನೆಲೆ ಕಡ್ಡಾಯ ಮತದಾನ ಮಾಡುವ ನಿಟ್ಟಿನಲ್ಲಿ ಜೋಗ ಜಲಪಾತ ವೀಕ್ಷಣೆಗೆ ನಿಷೇಧ ಹೇರಲಾಗಿದೆ . ಇದೀಗ ಬೇಸಿಗೆಯಲ್ಲಿ ರಜೆ ದಿನವನ್ನು...

ಮುಂದೆ ಓದಿ

ನಾಮಪತ್ರ ಸಲ್ಲಿಸಿದ BY ವಿಜಯೇಂದ್ರ

ಶಿಕಾರಿಪುರ/ಶಿವಮೊಗ್ಗ: ಶಿಕಾರಿಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ BY ವಿಜಯೇಂದ್ರ ಅವರು ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದರು. ಶಿಕಾರಿಪುರ ತಾಲೂಕು ಕಚೇರಿಯಲ್ಲಿರುವ ಚುನಾವಣಾ ಅಧಿಕಾರಿಗಳಿಗೆ ಅವರು ನಾಮಪತ್ರವನ್ನು ಸಲ್ಲಿಸಿದರು. ಇದೇ...

ಮುಂದೆ ಓದಿ

ಶಿವಮೊಗ್ಗ ಗ್ರಾಮಾಂತರದಲ್ಲಿ ಕಾಂಗ್ರೆಸ್ ಬಂಡಾಯ  ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಜಿ. ಪಲ್ಲವಿ ಉಮೇದುವಾರಿಕೆ

ಬೆಂಗಳೂರು: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ವಂಚಿತರಾಗಿ ರುವ ಕಾಂಗ್ರೆಸ್ ನಾಯಕಿ ಪಲ್ಲವಿ ಜಿ. ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದು, ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಶ್ರೀನಿವಾಸ್ ಕರಿಯಣ್ಣ ಅವರಿಗೆ ಟಿಕೆಟ್ ನೀಡಿದ್ದು, ಜಿ. ಪಲ್ಲವಿ ಅವರಿಗೆ ಟಿಕೆಟ್ ನೀಡಿಲ್ಲ. ಹೀಗಾಗಿ ಬಂಡೆದ್ದಿರುವ ಅವರು ಬಂಡಾಯ ಎದ್ದಿದ್ದಾರೆ....

ಮುಂದೆ ಓದಿ

ಶಿಕಾರಿಪುರದಿಂದ ಬಿ.ವೈ.ವಿಜಯೇಂದ್ರ ಸಾಂಕೇತಿಕ ನಾಮಪತ್ರ ಸಲ್ಲಿಕೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರು ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಕೆ...

ಮುಂದೆ ಓದಿ

error: Content is protected !!