ಶಿವಮೊಗ್ಗ : ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಹೆಲಿಕ್ಯಾಪ್ಟರ್ ಮೂಲಕ ಜಿಲ್ಲೆ ಭದ್ರಾವತಿ ಹೊರವಲಯದ ಬುಳ್ಳಾಪುರದ ಭದ್ರಾವತಿ ಹೊರವಲಯದಲ್ಲಿರುವಂತ ಆರ್ ಎ ಎಫ್-97 ಬ್ಯಾಚ್ ಘಟಕದ ಶಿಲಾನ್ಯಾಸಕ್ಕೆ ಭೂಮಿ ಪೂಜೆ ನೆರವೇರಿಸಿದರು. ಹೆಲಿಕಾಪ್ಟರ್ನಲ್ಲಿ ಪ್ರಯಾಣ ಬೆಳೆಸಿದ್ದ ಅಮಿತ್ ಶಾ ಗೆ ಸಿಎಂ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಪ್ರಹ್ಲಾದ್ ಜೋಶಿ, ಡಿಸಿಎಂ ಕಾರಜೋಳ, ಈಶ್ವರಪ್ಪ, ಸಂಸದ ರಾಘವೇಂದ್ರ, ಡಿಸಿಎಂ ಅಶ್ವಥ್ ನಾರಾಯಣ ಅವರು ಸಾಥ್ ನೀಡಿದ್ದರು. ಹೀಗೆ ಆಗಮಿಸಿದ […]
ಶಿವಮೊಗ್ಗ: ಕರ್ನಾಟಕದ ಮೊದಲ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್ಎಎಫ್) ಘಟಕ ಸ್ಥಾಪನೆಗೆ ಜ.16ರಂದು ಶಂಕು ಸ್ಥಾಪನೆ ಮಾಡಲಾಗುತ್ತದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಕಾರ್ಯಕ್ರಮದಲ್ಲಿ...
ಶಿವಮೊಗ್ಗ: ಬಿ.ಎಸ್.ಯಡಿಯೂರಪ್ಪರ ಸಿಎಂ ಸ್ಥಾನಕ್ಕೆ ಕುತ್ತು ಬರಲಿದೆ ಎಂದು ಹರಡಿದ್ದ ಸುದ್ದಿ ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಕಾರ್ಯಕಾರಿಣಿ ಸಭೆ ಮುಗಿದ ಬಳಿಕ ಈ ಊಹಾಪೋಹಕ್ಕೆಲ್ಲ ರಾಜ್ಯ ಉಸ್ತುವಾರಿ...
ಶಿವಮೊಗ್ಗ: ರಾಜ್ಯದ ಹಿರಿಯ ಆನೆ ಎಂದೇ ಹೆಸರಾಗಿದ್ದ ಸಕ್ರೆಬೈಲು ಆನೆಬಿಡಾರದ ಹಿರಿಯ ಆನೆ ಗೀತಾ (85) ಸಾವನ್ನಪ್ಪಿದೆ. ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಆಹಾರ ತ್ಯಜಿಸಿದ್ದು, ಸಕ್ರೆಬೈಲಿನ ಕ್ರಾಲ್ ಸಮೀಪ ಬೆಳಗ್ಗೆ ಮೃತಪಟ್ಟಿದೆ. ಆನೆ ಗೀತಾ 1968ರಲ್ಲಿ...
ಶಿವಮೊಗ್ಗ: ಕ್ಯಾಂಟರ್ ಪಲ್ಟಿಯಾಗಿ ಎಂಟು ಎತ್ತು ಹಾಗೂ ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪ...