ಸಕಲೇಶಪುರ: ಮಂಗಳೂರು – ಬೆಂಗಳೂರು ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿಯ ದೋಣಿಗಲ್ ನಲ್ಲಿ ಶುಕ್ರವಾರ ರಸ್ತೆ ಕುಸಿದಿದ್ದು, ಸಂಚಾರಕ್ಕೆ ತೊಡಕಾಗಿದ್ದು, ಬದಲಿ ಮಾರ್ಗ ವ್ಯವಸ್ಥೆ ಮಾಡಲಾಗಿದೆ. ದೋಣಿಗಲ್ ನಲ್ಲಿ ಶುಕ್ರವಾರ ರಸ್ತೆ ಕುಸಿದಿದ್ದು, ಬಿಸಲೆ ಘಾಟಿಗೆ ಹೋಗುವಂತಹ ರಸ್ತೆಯ ಪಕ್ಕದಲ್ಲಿದ್ದ ಮಣ್ಣು ಕುಸಿದು ರಸ್ತೆ ಮೇಲೆ ಬಂದಿದೆ. ಪರಿಣಾಮ ಮಂಗಳೂರಿಗೆ ಹೋಗುವ ಎಲ್ಲಾ ವಾಹನಗಳು ಬೇಲೂರು ಮೂಡಿಗೆರೆ ಮಾರ್ಗವಾಗಿ ಚಾರ್ಮಾಡಿ ಘಾಟ್ ರಸ್ತೆಯ ಮೂಲಕ ಚಲಿಸಬೇಕು ಎಂದು ಹಾಸನ ಪೊಲೀಸರು ಪ್ರಕಟಣೆ ನೀಡಿದ್ದಾರೆ. ಕೊಟ್ಟಿಗೆಹಾರ, ಮೂಡಿಗೆರೆ, ಹಾನ್ಬಾಲ್, ಬೇಲೂರು, […]
ಹಾಸನ: ಬೆಂಗಳೂರು- ಮಂಗಳೂರು ಸಂಪರ್ಕದ ಪ್ರಮುಖ ಹೆದ್ದಾರಿ ಶಿರಾಡಿ ರಸ್ತೆ ಬಂದ್ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು. ಸಕಲೇಶಪುರ ಬಳಿಯ...
ಬೆಂಗಳೂರು: ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ...
ಸಕಲೇಶಪುರ : ತಾಲೂಕಿನ ಮಾರನಹಳ್ಳಿ ಸಮೀಪ ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ...