Tuesday, 23rd April 2024

ಕಾಣಿಕೆ ಹುಂಡಿಗೆ 2 ಸಾವಿರ ರುಪಾಯಿ ನೋಟು ಹಾಕದಂತೆ ಮನವಿ

ಶಿರಡಿ (ಮಹಾರಾಷ್ಟ್ರ) : ಭಾರತೀಯ ರಿಸರ್ವ್‌ ಬ್ಯಾಂಕ್  2,000 ರುಪಾಯಿ ಕರೆನ್ಸಿ ನೋಟನ್ನು ರದ್ದುಪಡಿಸಿರುವ ಹಿನ್ನೆಲೆ ಯಲ್ಲಿ ಶಿರಡಿಯ ಸಾಯಿಬಾಬಾ ದೇವಸ್ಥಾನದ ಕಾಣಿಕೆ ಹುಂಡಿಗೆ 2 ಸಾವಿರ ರುಪಾಯಿ ನೋಟುಗಳನ್ನು ಹಾಕದಂತೆ ಶ್ರೀ ಸಾಯಿ ಸಂಸ್ಥಾನ ಭಕ್ತರಲ್ಲಿ ಮನವಿ ಮಾಡಿದೆ. ಮೇ 19 ರಂದು ಆರ್‌ಬಿಐ ದೇಶದಲ್ಲಿ ಎರಡು ಸಾವಿರದ ನೋಟುಗಳನ್ನು ನಿಷೇಧಿಸುವ ಮಹತ್ವದ ನಿರ್ಧಾರ ಪ್ರಕಟಿಸಿದೆ. ಸಾಯಿಬಾಬಾ ಸಂಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾತನಾಡಿ, ಸಾಯಿ ಭಕ್ತರು 2,000 ರುಪಾಯಿ ಮುಖಬೆಲೆಯ ಕರೆನ್ಸಿ ನೋಟುಗಳನ್ನು ಆರ್‌ಬಿಐ​ ಹಿಂಪಡೆ ದಿರುವುದನ್ನು […]

ಮುಂದೆ ಓದಿ

ಸಾಯಿಬಾಬಾ ದೇವಾಲಯಕ್ಕೆ ಚಿನ್ನದ ಕಿರೀಟ, ಬೆಳ್ಳಿಯ ತಟ್ಟೆ ದೇಣಿಗೆ

ಶಿರಡಿ: ಆಂಧ್ರಪ್ರದೇಶದ 57 ವರ್ಷದ ವ್ಯಕ್ತಿಯೊಬ್ಬರು ಮಹಾರಾಷ್ಟ್ರದ ಶಿರಡಿ ಪಟ್ಟಣದ ಪ್ರಸಿದ್ಧ ಸಾಯಿಬಾಬಾ ದೇವಾಲಯಕ್ಕೆ ₹ 36.98 ಲಕ್ಷ ಮೌಲ್ಯದ ಚಿನ್ನದ ಕಿರೀಟ ಮತ್ತು ₹ 33,000...

ಮುಂದೆ ಓದಿ

ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಬಂಧನ

ಪುಣೆ: ಶಿರಡಿಗೆ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಹಾಗೂ ಅವರ ನೇತೃತ್ವದ ಭೂಮಾತಾ ಬ್ರಿಗೇಡ್‌ನ ಹಲವು ಸದಸ್ಯರನ್ನು ಅಹ್ಮದ್‌ನಗರದಲ್ಲಿ ಪೊಲೀಸರು ಗುರುವಾರ ಬಂಧಿಸಲಾಯಿತು. ಶಿರಡಿಯ ಸಾಯಿಬಾಬಾ ಮಂದಿರದಲ್ಲಿ...

ಮುಂದೆ ಓದಿ

error: Content is protected !!