Sunday, 8th September 2024

ಕರ್ನಾಟಕದ ನಾಲ್ವರಿಗೆ ಮಂತ್ರಿಗಿರಿ: 43 ಸಂಸದರ ಪಟ್ಟಿ ಇಂತಿದೆ…

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ಪುನರ್​ ರಚನೆ ಬುಧವಾರ ನಡೆಯಲಿದೆ. 43 ಹೊಸ ಹಾಗೂ ಹಳೆಯ ಸಚಿವರು ಸಂಜೆ ಆರು ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕರ್ನಾಟಕದ ಆರು ನಾಯಕರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ. ಉಡುಪಿ-ಚಿಕ್ಕಮಗಳೂರಿನ ಸಂಸದೆ ಶೋಭಾ ಕರಂದ್ಲಾಜೆ, ಬೀದರ್​ ಬಿಜೆಪಿ ಸಂಸದ ಭಗವಂತ್​ ಖೂಬಾ, ಚಿತ್ರದುರ್ಗದ ಸಂಸದ ಆನೇಕಲ್​ ನಾರಾಯಣ ಸ್ವಾಮಿ ಹಾಗೂ ರಾಜ್ಯಸಭೆ ಸದಸ್ಯ ರಾಜೀವ್​​ ಚಂದ್ರಶೇಖರ್​ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ. ಕೇಂದ್ರ ಸಂಪುಟ ಸೇರಲಿರುವ […]

ಮುಂದೆ ಓದಿ

ಕೇಂದ್ರ ಸಚಿವ ಸಂಪುಟದ ಪುನರ್‌ ರಚನೆ: ಡಿವಿಎಸ್‌ ಔಟ್‌, ಶೋಭಾ ಕರಂದ್ಲಾಜೆ ಇನ್

ನವದೆಹಲಿ : ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟದ ಪುನರ್‌ ರಚನೆ ಬುಧವಾರ ಸಂಜೆ ನಡೆಯಲಿದ್ದು, ಇದರ ನಡುವೆ ಕೇಂದ್ರ ಸಚಿವ ಸದಾನಂದ ಗೌಡ ತನ್ನ ಸ್ಥಾನಕ್ಕೆ...

ಮುಂದೆ ಓದಿ

’ಪೊಗರು’ ವಿವಾದ: ಹಿಂದೂಗಳ ಭಾವನೆಗೆ ಧಕ್ಕೆ ತರುವುದು ಫ್ಯಾಷನ್ ಆಗಿದೆ- ಸಂಸದೆ ಶೋಭಾ ಕಿಡಿ

ಬೆಂಗಳೂರು: ವಿವಾದಾತ್ಮಕ ದೃಶ್ಯಗಳನ್ನು ತೆಗೆದು ಹಾಕುವವರೆಗೂ ಚಿತ್ರಮಂದಿರಗಳಲ್ಲಿ ‘ಪೊಗರು’ ಚಿತ್ರದ ಪ್ರದರ್ಶನ ನಿಲ್ಲಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಪೊಗರು ಚಿತ್ರದಲ್ಲಿ ಬ್ರಾಹ್ಮಣರ ಅವಹೇಳನಕಾರಿ ದೃಶ್ಯಗಳ ಆರೋಪದ...

ಮುಂದೆ ಓದಿ

error: Content is protected !!