ಉಡುಪಿ: ಕನ್ನಡ ಚಿತ್ರ ಮೊಗ್ಗಿನ ಮನಸ್ಸಿನ ನಟಿ ಶುಭಾ ಪೂಂಜಾ ಬುಧವಾರ ಶಿರ್ವದ ನಿವಾಸದಲ್ಲಿ ಸುಮಂತ್ ಜತೆ ಹಸೆಮಣೆ ಏರಿದರು. ಕೋವಿಡ್ ಹಿನ್ನೆಲೆಯಲ್ಲಿ ನಿವಾಸದಲ್ಲಿ ಸರಳವಾಗಿ ವಿವಾಹ ಕಾರ್ಯಕ್ರಮ ನೆರವೇರಿರುವುದಾಗಿ ಮೂಲಗಳು ತಿಳಿಸಿವೆ. ಕಳೆದ ವರ್ಷವೇ ವಿವಾಹವಾಗುವ ವದಂತಿ ಇತ್ತು. ಆದರೆ ಲಾಕ್ ಡೌನ್ ನಿಂದಾಗಿ ವಿವಾಹ ಮುಂದೂಡ ಲಾಗಿತ್ತು. ಇಂದು ಸುಮಂತ್ ಮತ್ತು ಶುಭಾ ಪೂಂಜಾ ಹಸೆಮಣೆ ಏರುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶಿರ್ವದ ಮಜಲ ಬೆಟ್ಟು ಬೀಡುವಿನಲ್ಲಿರುವ ತಮ್ಮ ನಿವಾಸದಲ್ಲಿ ಶುಭ ಪೂಂಜಾ […]
ಅಜಿತ್ ಜಯರಾಜ್ ನಟಿಸಿರುವ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರದ ರೈಮ್ಸ್ ಚಿತ್ರ ಡಿಸೆಂಬರ್ ೧೦ಕ್ಕೆ ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಅಜಿತ್ಕುಮಾರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್...
ಭೂಗತ ಲೋಕದಲ್ಲಿ ಗುರುತಿಸಿಕೊಂಡಿದ್ದ ಜಯರಾಜ್ ಪುತ್ರ ಅಜಿತ್ ಜಯರಾಜ್ ಈಗ ಚಿತ್ರರಂಗದಲ್ಲಿ ಕಲಾವಿದನಾಗಿ ಬೆಳೆಯುತ್ತಿದ್ದಾರೆ. ‘ಹನಿಹನಿ ಇಬ್ಬನಿ’, ‘ತ್ರಾಟಕ’ ಮೊದಲಾದ ಚಿತ್ರಗಳಲ್ಲಿ ನಟಿಸಿರುವ ಅಜಿತ್, ಈಗ ಸೈಕಲಾಜಿಕಲ್...