Thursday, 19th September 2024

ಕೇರಳದ ಪತ್ರಕರ್ತ ಸಿದ್ದೀಕ್‌ ಕಪ್ಪನ್‌ ಬಿಡುಗಡೆ

ಲಖನೌ: ಕೇರಳದ ಪತ್ರಕರ್ತ ಸಿದ್ದೀಕ್‌ ಕಪ್ಪನ್‌ ಅವರು ಲಖನೌದ ಜಿಲ್ಲಾ ಕಾರಾಗೃಹದಿಂದ ಜಾಮೀನಿನ ಮೇಲೆ ಗುರುವಾರ ಬಿಡುಗಡೆಯಾದರು. ಈ ವೇಳೆ ಕಪ್ಪನ್ ಪತ್ನಿ, ಮಗ ಹಾಗೂ ಸ್ನೇಹಿತರು ಅವರನ್ನು ಬರಮಾಡಿಕೊಂಡರು. ಇದೇ ವೇಳೆ ಕಪ್ಪನ್‌ ಅವರ ವಕೀಲ ಮೊಹಮ್ಮದ್ ಧಾನೀಶ್ ಕೆ.ಎಸ್. ಹಾಜರಿದ್ದರು. 2020ರ ಅಕ್ಟೋಬರ್‌ನಲ್ಲಿ ಗ್ಯಾಂಗ್‌ ರೇಪ್ ನಡೆದಿದ್ದ ಹಾತ್ರಾಸ್‌ಗೆ ತೆರಳುತ್ತಿದ್ದಾಗ ಉತ್ತರ ಪ್ರದೇಶ ಪೊಲೀಸರು ಕಪ್ಪನ್‌ ಅವರನ್ನು ಬಂಧಿಸಿದ್ದರು. ಕಪ್ಪನ್‌ ಅವರನ್ನು ಲಖನೌನ ಜಿಲ್ಲಾ ಕಾರಾಗೃಹದಲ್ಲಿರಿಸಲಾಗಿತ್ತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕಪ್ಪನ್ ಅವರು, ‘ನಾನು […]

ಮುಂದೆ ಓದಿ

ಸಿದ್ದೀಕ್ ಕಪ್ಪನ್ ಪ್ರಕರಣ: ಸೆಪ್ಟೆಂಬರ್ 9 ರಂದು ಅಂತಿಮ ವಿಚಾರಣೆ

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧನದಲ್ಲಿರುವ ಪತ್ರಕರ್ತ ಸಿದ್ದೀಕ್ ಕಪ್ಪನ್ ಪ್ರಕರಣಕ್ಕೆ  ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಉತ್ತರ ಪ್ರದೇಶ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಮುಖ್ಯ...

ಮುಂದೆ ಓದಿ

ಪತ್ರಕರ್ತ ಸಿದ್ದಿಕ್ ಕಪ್ಪನ್ ಜಾಮೀನು ಅರ್ಜಿ ತಿರಸ್ಕೃತ

ಲಕ್ನೊ: ಹತ್ರಾಸ್ ನಲ್ಲಿ ದಲಿತ ಮಹಿಳೆಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ಎದುರಿಸುತ್ತಿರುವ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರ...

ಮುಂದೆ ಓದಿ