Thursday, 19th September 2024

ಎರಡು ನಾಡದೋಣಿ ಮುಳುಗಡೆ: ಮಗು ಸೇರಿ, ಮೂವರ ಸಾವು

ವಿಶಾಖಪಟ್ಟಣಂ: ಆಂಧ್ರಪ್ರದೇಶ ಮತ್ತು ಒರಿಸ್ಸಾ ಗಡಿಯಲ್ಲಿರುವ ಸಿಲೇರು ನದಿಯಲ್ಲಿ ಎರಡು ನಾಡದೋಣಿ ಮುಳುಗಡೆ ಯಾಗಿವೆ. ದೋಣಿಯಲ್ಲಿ ಕುಳಿತು ಅರ್ಧ ನದಿಯವರೆಗೆ ಬರುತ್ತಿದ್ದಂತೆ ಒಂದು ದೋಣಿ ಮುಳುಗಿದೆ. ಈ ವೇಳೆ ಮುಳುಗಿದ ದೋಣಿಯಲ್ಲಿದ್ದ ಜನ ತಮ್ಮ ಪ್ರಾಣ ಉಳಿಸಿಕೊಳ್ಳಲು ಎರಡನೇ ದೋಣಿಗೆ ಹತ್ತಲು ಪ್ರಯತ್ನಿಸಿದ್ದಾರೆ. ಆಗ ಎರಡನೇ ದೋಣಿಯೂ ಮುಳುಗಿದೆ. ಎರಡೂ ದೋಣಿಯಲ್ಲಿದ್ದ 13 ಜನರ ಪೈಕಿ ನಾಲ್ವರು ಈಜಿ ದಡವನ್ನು ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಲೇರು ನದಿಯಲ್ಲಿ 10 ತಿಂಗಳ ಮಗುವಿನ ಶವ ಪತ್ತೆಯಾಗಿತ್ತು. ಮಧ್ಯಾಹ್ನದ ವೇಳೆಗೆ […]

ಮುಂದೆ ಓದಿ