Thursday, 19th September 2024

ರೇಷ್ಮೆ ಬೆಳೆಗಾರರ ಪ್ರೋತ್ಸಾಹಕ್ಕೆ 10 ಸಾವಿರ ರೂ. ಪ್ರೋತ್ಸಾಹ ಧನ

ಬೆಂಗಳೂರು: ರೇಷ್ಮೆ ಬೆಳೆಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 10 ಸಾವಿರ ಪ್ರೋತ್ಸಾಹ ಧನ ಹೆಚ್ಚಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದ ರೈತರ ಅಭಿವೃದ್ಧಿಗಾಗಿ ರೈತ ಶಕ್ತಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಇದಕ್ಕಾಗಿ 500 ಕೋಟಿ ಅನುದಾನ ಮೀಸಲಿಡಲಾಗಿದೆ. ಎರಡನೇ ಕೃಷಿ ನಿರ್ದೇಶನಲಾಯ ಸ್ಥಾಪಿಸಲಾಗಿದೆ. ರಾಜ್ಯದ ಕೆರೆಳಗ ಅಭಿವೃದ್ಧಿಗೆ 500 ಕೋಟಿ ಅನುದಾನ ನೀಡಲಾಗುತ್ತದೆ ಎಂದರು. ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಮಿನಿ ಆಹಾರ ಪಾರ್ಕ್ ರಾಜ್ಯದ ಎಲ್ಲೆಡೆ ನಿರ್ಮಾಣ ಮಾಡಲಾಗುತ್ತಿದೆ. ಸಾವಯವ ಉತ್ಪನ್ನದಲ್ಲಿ ರಾಜ್ಯ ಮೂರನೇ […]

ಮುಂದೆ ಓದಿ