Friday, 20th September 2024

Sir M Vishweshwarayya Jayanti: ತೀರ್ಥ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನ ಮತ್ತು ಸರ್.ಎಂ.ವಿಶ್ವೇಶ್ವರಯ್ಯರವರ ಜಯಂತಿ ಆಚರಣೆ

ಗೌರಿಬಿದನೂರು : ಪಟ್ಟಣದ ಮುನೇಶ್ವರ ಬಡಾವಣೆಯ ತೀರ್ಥ ಶಾಲೆಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಭಾರತರತ್ನ ಸರ್. ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಜಯಂತಿಯನ್ನು ಆಚರಿಸಲಾಯಿತು. ಸಂವಿಧಾನದ ಪೀಠಿಕೆ ಓದಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಸ್ಥೆಯ ಅಧ್ಯಕ್ಷ ಡಾ.ಕೆ.ವಿ.ಪ್ರಕಾಶ್ ಮಾತನಾಡಿ, ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಅದರ ಮೌಲ್ಯಗಳು ಹಾಗೂ ತತ್ವಗಳನ್ನು ಎತ್ತಿ ಹಿಡಿ ಯಲು ಪ್ರತಿವರ್ಷ ಸಪ್ಟೆಂಬರ್ ೧೫ರಂದು  ಪ್ರಪಂಚಾದ್ಯಂತ ಈ ದಿನವನ್ನು ಆಚರಿಸುತ್ತಾರೆ. ಪ್ರಜಾಪ್ರಭುತ್ವ ಸರ್ಕಾರದ ಪ್ರಧಾನವಾದ ರೂಪವಾಗಿದ್ದು, ವಿಶ್ವಸಂಸ್ಥೆಯ ಪ್ರಕಾರ, ಈ ದಿನವೂ ವಿಶ್ವದಲ್ಲಿನ ಪ್ರಜಾಪ್ರಭುತ್ವದ ಸ್ಥಿತಿಯನ್ನು […]

ಮುಂದೆ ಓದಿ