Wednesday, 24th April 2024

6ನೇ ದಿನಕ್ಕೆ ಕಾಲಿಟ್ಟ ಮುಷ್ಕರ: ಬೇಡಿಕೆ ಈಡೇರಿಸಲು ಆಗ್ರಹಿಸಿ ಸಿಎಂಗೆ ಪತ್ರ

ಬೆಂಗಳೂರು : ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 6ನೇ ದಿನಕ್ಕೆ ಕಾಲಿಟ್ಟಿದೆ. ಭರವಸೆಗಳ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಸಿಎಂ ಯಡಿಯೂರಪ್ಪ ಅವರಿಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ನಿಗದಿ ಮಾಡುವುದು ಮತ್ತು ಇತರೆ ಮುಖ್ಯ 8 ಬೇಡಿಕೆ ಗಳನ್ನು ಈಡೇರಿಸುವ ಲಿಖಿತ ಭರವಸೆ ಈಡೇರಿಕೆಗೆ ಮೂರು ತಿಂಗಳು ಕಾಲಾವಕಾಶ ತೆಗೆದುಕೊಂಡ ನಂತರ ಮುಷ್ಕರ ಅಂತ್ಯಗೊಂಡಿತ್ತು. ಬಹು ಮುಖ್ಯ ಬೇಡಿಕೆಯಾದ […]

ಮುಂದೆ ಓದಿ

error: Content is protected !!