Saturday, 26th October 2024

ಶಿಕ್ಷಣ ಸಚಿವರ ಮನೆಗೆ ನುಗ್ಗಿ ದಾಂಧಲೆ ಮಾಡಿರುವವರಿಗೆ ಗುಂಡಿಕ್ಕಿ: ಸೊಗಡು ಆಗ್ರಹ

ತುಮಕೂರು: ಶಿಕ್ಷಣ ಸಚಿವ ನಾಗೇಶ್ ಅವರ ಮನೆಗೆ ಎನ್​ಎಸ್​ಯುಐ ಕಾರ್ಯಕರ್ತರು ನುಗ್ಗಿ ದಾಂಧಲೆ ನಡೆಸಿರುವ ಪ್ರಕರಣ ದಲ್ಲಿ ಭಾಗಿಯಾದವರನ್ನು ಕಂಡಲ್ಲಿ ಗುಂಡಿಕ್ಕಿ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಕಿಡಿಕಾರಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿ, ಈ ಪ್ರಕರಣ ಪ್ರೀ ಪ್ಲಾನ್​​ ಮಾಡಿಕೊಂಡಿರು ವಂತಿದೆ. ಪ್ರಕರಣದಲ್ಲಿ 6 ಮಂದಿ ಮುಸಲ್ಮಾನರು, ಇನ್ನುಳಿದಂತೆ ಹಿಂದೂಗಳು ಭಾಗಿಯಾಗಿದ್ದಾರೆ. ಇವರೆಲ್ಲ ಏನು ಸಿವಿಲ್ ಉಗ್ರಗಾಮಿಗಳಾ? ಹಾಸನ, ದಾವಣಗೆರೆ, ಬೆಂಗಳೂರು ಸೇರಿ ಹಲವೆಡೆಯಿಂದ ಜನರನ್ನು ಕಳುಹಿಸಿ ಕೃತ್ಯ ನಡೆಸಿದ್ದಾರೆ ಎಂದು ದೂರಿದರು. ಸಚಿವರ ಮಗ ಶಾಕ್‌ಗೊಳಗಾಗಿ […]

ಮುಂದೆ ಓದಿ