Thursday, 19th September 2024

ಪ್ರಚೋದನಕಾರಿ ಭಾಷಣ: ಜೆಎನ್‌ಯು ವಿದ್ಯಾರ್ಥಿಗೆ ಜಾಮೀನು ನಿರಾಕರಣೆ

ನವದೆಹಲಿ: ಪ್ರಚೋದನಕಾರಿ ಭಾಷಣ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ(2019 ರಲ್ಲಿ)  ನೀಡಿದ ಆರೋಪದ ಮೇಲೆ ಜೆಎನ್‌ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್‌ಗೆ ದಿಲ್ಲಿ ನ್ಯಾಯಾಲಯ ಶುಕ್ರವಾರ ಜಾಮೀನು ನಿರಾಕರಿಸಿದೆ. ಭಾಷಣವು ಕೋಮುವಾದ ಮತ್ತು ಅದರ ವಿಷಯವು “ಶಾಂತಿ ಮತ್ತು ಸಾಮರಸ್ಯದ ಮೇಲೆ ದುರ್ಬಲ ಗೊಳಿಸುವ ಪರಿಣಾಮ ಬೀರುತ್ತದೆ” ಎಂದು ನ್ಯಾಯಾಲಯ ತಿಳಿಸಿದೆ. ಇಮಾಮ್ ಡಿಸೆಂಬರ್ 13, 2019 ರಂದು ಪ್ರಚೋದನಕಾರಿ ಭಾಷಣ ಮಾಡಿದ್ದು, ಎರಡು ದಿನಗಳ ನಂತರ ಗಲಭೆಗೆ ಕಾರಣವಾಯಿತು. 3,000 ಕ್ಕೂ ಹೆಚ್ಚು ಜನರನ್ನು ಒಳಗೊಂಡ ಗುಂಪು ಪೊಲೀಸ್ […]

ಮುಂದೆ ಓದಿ