Sunday, 8th September 2024

ಶ್ರೀಲಂಕಾದ ಆಫ್’ಸ್ಪಿನ್ನರ್‌ ಮುತ್ತಯ್ಯ ಮುರಳೀಧರನ್ ಇಂದು ಡಿಸ್ಚಾರ್ಜ್‌

ಚೆನ್ನೈ: ಹೃದಯ ನೋವು ಕಾಣಿಸಿಕೊಂಡು ಆಯಂಜಿಯೊಪ್ಲಾಸ್ಟಿಗೆ ಒಳಗಾಗಿರುವ ಶ್ರೀಲಂಕಾದ ಆಫ್ ಸ್ಪಿನ್ ದಿಗ್ಗಜ ಮುತ್ತಯ್ಯ ಮುರಳೀಧರನ್, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಬಳಿಕ ಮುರಳೀಧರನ್ ಸಹಜ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ಕೋಚ್ ಆಗಿರುವ ಮುರಳೀಧರನ್ ಅವರಿಗೆ ಸ್ಟಂಟ್ ಅಳವಡಿಸಲಾಗಿದೆ. ಚೆನ್ನೈನ ಗ್ರೀಮ್ಸ್ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಗೆ ಮುರಳೀಧರನ್‌ ಅವರನ್ನು ದಾಖಲಿಸಲಾಗಿತ್ತು. ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ […]

ಮುಂದೆ ಓದಿ

ನಿವೃತ್ತಿ ಘೋಷಿಸಿದ ಉಪುಲ್‌ ತರಂಗ

ಕೊಲಂಬೊ: ಶ್ರೀಲಂಕಾದ ಅನುಭವಿ ಆರಂಭಿಕ ಬ್ಯಾಟ್ಸ್’ಮನ್‌ ಉಪುಲ್ ತರಂಗ ಅವರು ಕ್ರಿಕೆಟ್‌ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ. ಅನುಭವಿ ಆಟಗಾರ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಉಪುಲ್ ತರಂಗ ನಾಯಕನಾಗಿ...

ಮುಂದೆ ಓದಿ

ರಾಜಸ್ಥಾನ ರಾಯಲ್ಸ್ ತಂಡದ ನಿರ್ದೇಶಕರಾಗಿ ಕುಮಾರ ಸಂಗಕ್ಕರ ನೇಮಕ

ನವದೆಹಲಿ: ಶ್ರೀಲಂಕಾ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕರ ಅವರನ್ನು ರಾಜಸ್ಥಾನ ರಾಯಲ್ಸ್ ತಂಡದ ಕ್ರಿಕೆಟ್ ನಿರ್ದೇಶಕರನ್ನಾಗಿ ನೇಮಿಸಲಾಗಿದೆ ಎಂದು ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿ ಪ್ರಕಟಿಸಿದೆ. ಶ್ರೀಲಂಕಾದ ಮಾಜಿ ಕ್ರಿಕೆಟಿಗನನ್ನು...

ಮುಂದೆ ಓದಿ

ಮಾಲಿಂಗ ಫ್ರಾಂಚೈಸಿ ಕ್ರಿಕೆಟ್ ನಿಂದ ನಿವೃತ್ತಿ

ಮುಂಬೈ: ಲಂಕಾ ವೇಗದ ಬೌಲರ್ ಲಸಿತ್ ಮಾಲಿಂಗ ಫ್ರಾಂಚೈಸಿ ಕ್ರಿಕೆಟ್ ನಿಂದ ನಿವೃತ್ತಿಯಾಗಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ತಂಡ ಮುಂಬೈ ಇಂಡಿಯನ್ಸ್ ಬುಧವಾರ ಪ್ರಕಟಿಸಿದೆ. ಅಪಾಯಕಾರಿ ಯಾರ್ಕರ್ ಸ್ಪೆಷಲಿಸ್ಟ್...

ಮುಂದೆ ಓದಿ

error: Content is protected !!